ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

Date:

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ನಿಮ್ಮ ತನು, ಮನ ಧನ,ದಿಂದ ಸಹಾಯಮಾಡ ಬೇಕು ಎಂದು‌ ಕಲ್ಯಾಣ ಕರ್ನಾಟಕ ಅಲೆಮಾರಿ ಅರೆ- ಅಲೆಮಾರಿ ಹಿಂದುಳಿದ ವರ್ಗಗಳ ಸಮುದಾಯಗಳ ಮಾಹಾ ಸಮಿತಿ ಮತ್ತು ಕರ್ನಾಟಕ ಜನ ಸೇವಾ ರಕ್ಷಣೆ ವೇದಿಕೆ ಮನವಿ ಮಾಡಿದೆ.

ಕಲಬುರಗಿಯಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಸಿಂಧೆ, ಕಾರ್ಯದರ್ಶಿಗಳು, ಅಂಕಿತಾ ಹೆಳವಾರ, ಮಹೇಬೂಬ ಶಾ ದರವೇಶಿ, ವಿಜಯಕುಮಾರ ಚಿಂಚಾನಸೂರಕರ್, ಜಗತ್ ಸಿಂಗ್, ಜಗದೀಶ ಗಾರಮಪಲ್ಲಿ, ಬಾಬುರಾವ ಗುರುಲಿಂಗಾಪ್ಪ್ ಹತ್ತಿ, ಶೇಖ್ ಖಾಜಾಪಾಶಾಜೀ, ಅರುಣಾಬಾಯಿ, ರಗುನಾಥ ಫಾಸ್ಟರ್ ಸತಿಶ್ ತಂಬಾಕೆ, ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...