ಕೆಪಿಸಿಸಿ ಸದಸ್ಯ ದುರ್ಗಾಪ್ರಸಾದ್ ಗೆ ಮಾತೃ ವಿಯೋಗ

Date:

ಕೆಜಿಎಫ್: ಕೆಪಿಸಿಸಿ ಸದಸ್ಯ,ಮಾಜಿ ಗ್ರಾಪಂ ಅಧ್ಯಕ್ಷ ದುರ್ಗಾ ಪ್ರಸಾದ್ ರವರ ತಾಯಿ ಮಾಣಿಕ್ಯಮ್ಮ ಗಂಗಾದರಂ (90) ಬುಧುವಾರ ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ದೈವಾದೀನರಾಗಿದ್ದು,

ಪುತ್ರ ದುರ್ಗಾ ಪ್ರಸಾದ್,ಸೊಸೆ ದೀಪ್ತಿ ಪ್ರಸಾದ್,ಮೂವರು ಹೆಣ್ಣು ಮಕ್ಕಳು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಬೇತಮಂಗಲ ಗ್ರಾಮದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ನಾದಸ್ವರ ಮತ್ತು ಸಂಗೀತವನ್ನು ಕಲಿಸಿ ಅವರ ಜೀವನೋಪಾಯಕ್ಕೆ ದಾರಿ ದೀಪವಾಗಿದ್ದ ಪ್ರಖ್ಯಾತ ಸಂಗೀತ,ಮತ್ತು ನಾದಸ್ವರ ವಿದ್ವಾನ್ ದಿವಂಗತ ಟಿ ಜಿ ಗಂಗಾಧಾರಂ ರವರ ಧರ್ಮಪತ್ನಿ, ಮಾಣಿಕ್ಯಮ್ಮ ಸಹ ನಾದಸ್ವರ ಕಲಿಯಲು ಪಾಠಶಾಲೆಗೆ ಬರುತ್ತಿದ್ದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅನ್ನದಾನ ಮಾಡುವ ಮೂಲಕ ತಮ್ಮ ನಿಸ್ವಾರ್ಥ ಸೇವೆಯನ್ನು ಮಾಡಿದ್ದಾರೆ.

ಇದನ್ನು ಓದಿದ್ದೀರಾ..? ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ.ಎಸ್ ಅಫ್ತಾಬ್ ಹುಸೇನ್ ನೇಮಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುಕುಲ ಪದ್ಧತಿಯಲ್ಲಿ ಸಂಗೀತ ಮತ್ತು ನಾದಸ್ವರ ಕಲಿಸುತ್ತಿದ್ದ ಗಂಗಾದರಂ ಬೇತಮಂಗಲ ಹೆಸರನ್ನು ಪ್ರಖ್ಯಾತಿ ಗೊಳಿಸಿದ್ದರು.ಅವರ ಧರ್ಮ ಪತ್ನಿಯಾಗಿದ್ದ ಮಾಣಿಕ್ಯಮ್ಮ ಪತಿಯ ಜೊತೆ ಜೊತೆಯಲ್ಲೇ ಎಲೆಮರೆ ಕಾಯಿಯಂತೆ ಸೇವೆ ಮಾಡುವ ಮೂಲಕ ಬಡವರ ಪಾಲಿಗೆ ಅಮ್ಮನೇ ಆಗಿದ್ದರು. ಮೃದು ಸ್ವಭಾವಿ,ಹಾಗೂ ಮಾನವೀಯತೆ ಗುಣಗಳಿಂದ ಎಲ್ಲರನ್ನೂ ಪ್ರೀತಿಯಿಂದ ಮಾತನಾಡುತ್ತ ಸ್ನೇಹಜೀವಿಯಾಗಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...