ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

Date:

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಕೆ.ಸಿ ವ್ಯಾಲಿ ನೀರು ಹರಿಯಲು ಸಮರ್ಪಕವಾಗಿ ಕಾಲುವೆ ನಿರ್ಮಾಣ ಮಾಡದೆ ಇರುವದರಿಂದ ರೈತರ ಜಮೀನುಗಳಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಿವಿಧ ಬೆಳೆಗಳು ನಷ್ಟವಾಗಿವೆ ಎಂದು ರೈತ ಗೂಳಿಗಾನಹಳ್ಳಿ ರಾಮು ಅಳಲು ತೋಡಿಕೊಂಡಿದ್ದಾರೆ

ಕೋಲಾರ ತಾಲೂಕಿನ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗೂಳಿಗಾನಹಳ್ಳಿ( ಜಂಬಾಪುರ) ಗ್ರಾಮದ ರೈತ ರಾಮು ಸೇರಿದಂತೆ ಅನೇಕ ರೈತರು ಬೆಳೆದಿರುವ ಕೋಸ್, ರಾಗಿ, ಅವರೆಕಾಯಿ, ವಿವಿಧ ಬೆಳೆಗಳ ತೋಟಗಳಿಗೆ ಕೆ.ಸಿ ವ್ಯಾಲಿ ನೀರು ನುಗ್ಗಿರುವುದರಿಂದ 10 ಲಕ್ಷಕ್ಕೂ ಹೆಚ್ಚು ಬೆಳೆಗಳು ನೀರಿನಲ್ಲಿ ಕೊಂಚಿಹೋಗಿದ್ದು ರೈತರು ಆತಂಕ ವ್ಯಕ್ತಪಡಿಸಿದ್ದರು

ಕೆಸಿ ವ್ಯಾಲಿ ನೀರು ಕಾಲುವೆಗಳ ಮೂಲಕ ಸರಾಗವಾಗಿ ಹರಿಯುವಂತೆ ಮಾಡದೆ ಇರುವುದರಿಂದ ಬೆಳೆಗಳಿಗೆ ನೀರು ನುಗ್ಗುತ್ತಿವೆ ಈ ಬಗ್ಗೆ ರಾಜಕಾರಣಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಲಿಲ್ಲ ರೈತರನ್ನು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚಿನಪನಹಳ್ಳಿ ಕೆರೆಯಿಂದ ಮಣಿಘಟ್ಟ ಕೆರೆಗೆ ನೀರು ಬಿಟ್ಟಿದ್ದಾರೆ ಆದರೆ ನೀರು ಹರಿಯಲು ಕಾಲುವೆಗಳನ್ನು ನಿರ್ಮಾಣ ಮಾಡದೆ ಇರುವುದರಿಂದ ರೈತ ಜಮೀನಿಗೆ ನುಗ್ಗಿ ಅಪಾರ ಪ್ರಮಾಣದ ನಷ್ಟ ಆಗಿದೆ ರೈತರು ಸಾಲ ಮಾಡಿ ಇವತ್ತು ಬೆಳೆ ಬೆಳೆದರು ರೈತರ ಕೈಗೆ ಸಿಗುತ್ತಿಲ್ಲ ಕೆಸಿ ವ್ಯಾಲಿ ಯೋಜನೆ ಯಶಸ್ವಿ ಮಾಡಿದ್ದೇವೆ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬಾಯಿಬಡಿದು ಕೊಳ್ಳತ್ತಾ ಇದ್ದರೆ ಆದರೆ ರೈತರ ಕಷ್ಟಗಳನ್ನು ಪಾಲಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ.

ಇದನ್ನು ಓದಿದ್ದೀರಾ..? ಜನಸ್ಪಂಧನ ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕೆಸಿ ವ್ಯಾಲಿ ನೀರಿನಿಂದ ನಷ್ಟ ಉಂಟಾಗಿರುವುದರಿಂದ ರೈತರ ತೋಟಗಳಿಗೆ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ನಷ್ಟವಾದ ಬೆಳೆಗಳ ಸಮೇತ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗೂಳಿಗಾನಹಳ್ಳಿ ರಾಮು ಎಚ್ಚರಿಕೆ ನೀಡಿದ್ದಾರೆ

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...