ಬಾಗೇಪಲ್ಲಿಯಲ್ಲಿ: ಜಡಮಡಗು ಧುಮ್ಮಿಕ್ಕುತ್ತಿರುವ ಜಲಪಾತ

Date:

ಬಾಗೇಪಲ್ಲಿ:- ಉತ್ತಮ ಮಳೆಯಾಗಿರುವ ಪರಿಣಾಮ ತಾಲೂಕಿನ ಪಾತಪಾಳ್ಯ ಹೋಬಳಿಯ ಗುಡಿಪಲ್ಲಿ ಬಳಿ ಇರುವ ಬೆಟ್ಟಗಳ ನಡುವೆ ಜಲಪಾತ ಧುಮ್ಮಿಕ್ಕುತ್ತಿದೆ| ಪಾತಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಜಡಮಡಗು ಜಲಪಾತ ತುಂಬಿ ಹರಿಯುತ್ತಿದ್ದು, ತಾಲೂಕು ಸೇರಿದಂತೆ ನೆರೆಯ ಆಂಧ್ರ ಮತ್ತು ಜಿಲ್ಲೆಯ ನಾನಾ ಪ್ರದೇಶಗಳ ಜನರನ್ನು ಕೈಬೀಸಿ ಕರೆಯುತ್ತಿದೆ| ಸುಮಾರು 30 ಅಡಿಗಳ ಎತ್ತರದಿಂದ ಧುಮುಕುತ್ತಿರುವ ಜಲಧಾರೆ ಬಂಡೆಗಳ ಮೇಲಿನಿಂದ ಜಾರುವುದು ವಿಶೇಷ.

ಬರದ ನಾಡಲ್ಲಿ ಬೆಟ್ಟ ಗುಡ್ಡಗಳ ನಡುವೆ ಮಳೆಯ ನೀರು ಹರಿಯುತ್ತಿದ್ದು, ಅಪರೂಪದ ಜಲಪಾತ ಜನರನ್ನು ಕೈಬೀಸಿ ಕರೆಯುತ್ತಿದೆ.

ಸತತ ಬರಕ್ಕೆ ತುತ್ತಾಗಿರುವ ಈ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಪರಿಣಾಮ ಕೆರೆ ಕುಂಟೆಗಳು ಖಾಲಿಯಾಗಿ, ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಂತರ್ಜಲಮಟ್ಟ ಪಾತಾಳಕ್ಕೆ ಕುಸಿದು ನೀರಿನ ಅಭಾವ ಎದುರಾಗಿತ್ತು. ಆದರೆ ಪ್ರಸ್ತುತ ಉತ್ತಮ ಮಳೆಯಾಗಿರುವ ಪರಿಣಾಮ ತಾಲೂಕಿನ ಪಾತಪಾಳ್ಯ ಹೋಬಳಿಯ ಗುಡಿಪಲ್ಲಿ ಬಳಿ ಇರುವ ಬೆಟ್ಟಗಳ ನಡುವೆ ಜಲಪಾತ ಧುಮ್ಮಿಕ್ಕುತ್ತಿದ್ದು, ಜನರ ಆರ್ಕಣೆಯ ಕೇಂದ್ರಬಿಂದುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ..? ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ ಎಸ್ ಎಫ್ ಐ ಶೈಕ್ಷಣಿಕ ಜಾಥಾ‌

ಪಾತಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಜಡಮಡಗು ಜಲಪಾತ ತುಂಬಿ ಹರಿಯುತ್ತಿದ್ದು, ತಾಲೂಕು ಸೇರಿದಂತೆ ನೆರೆಯ ಆಂಧ್ರ ಮತ್ತು ಜಿಲ್ಲೆಯ ನಾನಾ ಪ್ರದೇಶಗಳ ಜನರನ್ನು ಕೈಬೀಸಿ ಕರೆಯುತ್ತಿದೆ. ಸುಮಾರು 30 ಅಡಿಗಳ ಎತ್ತರದಿಂದ ಧುಮುಕುತ್ತಿರುವ ಜಲಧಾರೆ ಬಂಡೆಗಳ ಮೇಲಿನಿಂದ ಜಾರುವುದು ವಿಶೇಷ.ಬಾಗೇಪಲ್ಲಿಯಲ್ಲಿ: ಜಡಮಡಗು ಧುಮ್ಮಿಕ್ಕುತ್ತಿರುವ ಜಲಪಾತ

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...