ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ.ಎಸ್ ಅಫ್ತಾಬ್ ಹುಸೇನ್ ನೇಮಕ

Date:

ಬೇತಮಂಗಲ: ಸೌತ್ ಏಷಿಯಾ ಹೂಮೆನ್ ರೈಟ್ಸ್ ಫೆಡರೇಶನ್ಸ್ ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ. ಎಸ್.ಅಫ್ತಾಬ್ ಹುಸೇನ್ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷ ಎಲ್.ಬಾಬು ನೇಮಕಗೊಳಿಸಿ ಆದೇಶಸಿದ್ದಾರೆ.

ಹೋಬಳಿಯ ಬೀರನಕುಪ್ಪ ಬಳಿಯ ಎಸ್‌.ಎ.ಆರ್ ವಾಟರ್ ಫ್ಯಾಂಟಸಿ ಪಾರ್ಕ್ ನ ಮಾಲೀಕರಾದ ಡಾ. ಎಸ್ ಆಪ್ತಬ್ ಹುಸೇನ್ ಅವರ ಸಮಾಜಮುಖಿ ಸೇವೆಗಳು ಹಾಗೂ ಇಂದಿನ ಜನತೆಗೆ ಅನುಗುಣತೆಗಾಗಿ ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ.

ಈ ವೇಳೆ ನೂತನ ರಾಷ್ಟ್ರೀಯ ಯುವ ಅಧ್ಯಕ್ಷ ಆಪ್ತಬ್ ಹುಸೇನ್ ಮಾತನಾಡಿ, ದೇಶದ ಹಾಗೂ ರಾಷ್ಟ್ರೀಯ ಸರ್ಕಾರಗಳ ಸವಲತ್ತುಗಳು ಮತ್ತು ಜನತೆಯ ಹಕ್ಕುಗಳು ದೊರೆಯಲು ತಾವು ಜನರಿಗೆ ಅರಿವು ಮೂಡಿಸುತ್ತೇನೆ ಎಂದರು.

ಇದನ್ನು ಓದಿದ್ದೀರಾ..? ಮೈದುಂಬಿ ಹರಿಯುತ್ತಿರುವ ರಾಮಸಾಗರ ಕೆರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೊತೆಗೆ ಬಡ ಕೂಲಿ- ಕಾರ್ಮಿಕರ ನಿರ್ಗತಿಕರಿಗೆ ಯಾವುದೇ ಅನ್ಯಾಯ ಅಕ್ರಮ, ಭ್ರಷ್ಟಾಚಾರ ,ದೌರ್ಜನ್ಯ ನಡೆದ ಸಂದರ್ಭದಲ್ಲಿ ಅವರಿಗೆ ಕಾನೂನು ಅಡಿಯಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...