ಅಂಗನವಾಡಿ ಕಾರ್ಯಕರ್ತೆಗೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಬಿಳ್ಕೊಡುಗೆ ಸಮಾರಂಭ

Date:

ಬೇತಮಂಗಲ: ಇಲ್ಲಿನ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಮಂಗಲ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ನಾರಾಯಣಮ್ಮ ವಯೋಸಹಜ ನಿವೃತ್ತಿಯಾದ ಹಿನ್ನಲೆ ದಲಿತ ಸಂಘರ್ಷ ಸಮಿತಿ ಹಾಗೂ ಜಯಮಂಗಲ ಗ್ರಾಮಸ್ಥರು ನಿವೃತ್ತಿ ಕಾರ್ಯಕ್ರಮವನ್ನು ಹಮ್ಮಿಕೊಂಡು‌ ಸನ್ಮಾನಿಸಿ, ಗೌರವಿಸಿ ಬಿಲ್ಕೋಟ್ಟರು.

ಈ ವೇಳೆ ದಲಿತ ಸಂಘರ್ಷ ಸಮಿತಿ ಕೆಜಿಎಫ್ ತಾಲೂಕು ಸಂಚಾಲಕರಾದ ಎಂ ರಾಮಪ್ಪ ಮಾತನಾಡಿ, ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ನಾರಾಯಣಮ್ಮ ಇದೇ ಗ್ರಾಮದವರಾಗಿದ್ದು, ಅವರು ಅಂಗನವಾಡಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಅಂಗನವಾಡಿಯಲ್ಲಿದ್ದ ಮಕ್ಕಳನ್ನು ತಮ್ಮ ಮಕ್ಕಳನಂತೆ ಒಳ್ಳೆಯ ಬುದ್ದಿ ಸಂಸ್ಕಾರ ಮತ್ತು ವಿದ್ಯೆ ನೀಡಿ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ ಎಂದು ಅಭಿನಂದಿಸಿದರು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿ| ವೋಟ್‌ ಚೋರ್ ಗದ್ದಿ ಛೋಡೊ ಸಹಿ ಸಂಗ್ರಹ ಅಭಿಯಾನ

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಎಲ್ಲಮ್ಮ, ಗಾಯತ್ರಿ, ರಾಧಮ್ಮ, ಅಮೃತ, ದೀಪಾ, ಅಲುವೇಲಮ್ಮ, ಶಿವಮೂರ್ತಿ, ಸುಬ್ರಮಣಿ, ಗ್ರಾಮ ಪಂಚಾಯತಿ ಸದಸ್ಯ ವೆಂಕಟಲಕ್ಷ್ಮಮ್ಮ, ಗ್ರಾಮಸ್ಥರಾದ ಮಣಿ ಶಾಲೆ ಸಿಬ್ಬಂದಿ ವೆಂಕಟೇಶಪ್ಪ, ಸರಿತಾ, ಕೋಮಲಾ ಹಾಗೂ ಅನೇಕ ಗ್ರಾಮಸ್ಥರು ಅಂಗನವಾಡಿ ಮಕ್ಕಳು ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...