ಗೌನಿಪಲ್ಲಿ ಗ್ರಾಮವನ್ನು ಪಟ್ಟಣ ಪಂಚಾಯಿತಿ ಮಾಡಲು ಪೌರಾಡಳಿತ ಸಚಿವರಿಗೆ ಮನವಿ

Date:

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದ ಯುವ ಮುಖಂಡ ಸ್ಥಳೀಯ ಉದ್ಯಮಿ ಅಮ್ಜದ್ ಖಾನ್ ಎನ್ನುವರು ಎರಡು ವರ್ಷಗಳ ಹಿಂದೆ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನೆಡೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆಯಲು ಬೆಳಗಾವಿ ಸುವರ್ಣಸೌಧಕ್ಕೆ ಗಾಂಧಿ ಟೋಪಿ ಧರಿಸಿ ಗೌನಪಲ್ಲಿಯಿಂದ ಬೆಳಗಾವಿಗೆ 14 ದಿನಗಳ ಪಾದಯಾತ್ರೆ ಮೂಲಕ ಹೋಗಿ ಗೌನಿಪಲ್ಲಿ ಗ್ರಾಮವನ್ನು ಪಟ್ಟಣ ಪಂಚಾಯನ್ನಾಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.

ಮತ್ತೆ ಪುನಹ 18 ದಿನಗಳ ಪಾದಯಾತ್ರೆ ಮೂಲಕ ತಮ್ಮ ಗ್ರಾಮದಿಂದ ಬೆಳಗಾವಿ ಸುವರ್ಣ ಸೌಧದ ವರಿವಿಗೂ ಹೋಗಿ ಶ್ರೀನಿವಾಸಪುರ ಕ್ಷೇತ್ರದ ಶಾಸಕರಾದ ವೆಂಕಟಶಿವಾರೆಡ್ಡಿ ರವರ ಸಮ್ಮುಖದಲ್ಲಿ ಪೌರಾಡಳಿತ ಸಚಿವರಾದ ರಹೀಮ್ ಖಾನ್ ರವರಿಗೆ,ಗೌನಿಪಲ್ಲಿ ಗ್ರಾಮವನ್ನು ಪಟ್ಟಣ ಪಂಚಾಯತಿ ಕೂಡಲೆ ಪಟ್ಟಣ ಪಂಚಾಯತಿ ಮಾಡುವಂತೆ ಮನವಿ ಪತ್ರವನ್ನು ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಇದರ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ..?ಮನೆ ವಿಚಾರಕ್ಕೆ ದೊಡ್ಡಪ್ಪನ ಮರ್ಡರ್ ಮಾಡಿದ ತಮ್ಮನ ಮಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರವಿಕುಮಾರ್,ರಾಮ್ ಮೋಹನ್,ಉಪಾಧ್ಯಕ್ಷರಾದ ವೆಂಕಟರಮಣಪ್ಪ,ಗ್ರಾಮದ ಮುಖಂಡರಾದ ಆಬಿದ್ ಪಾಷಾ,ನಯಾಜ್ ಪಾಷಾ, ಬಾಬಾಜಾನ್,ಮಾಲೀಕ್,ಮುನೀರ್ ಪಾಷಾ,ಅಯೂಬ್ ಖಾನ್,ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...