ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

Date:

ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ರಾಜ್ಯ ನಿಗಮಮಂಡಳಿಗಳ ನೇಮಕ ಮಾಡಿದ್ದು, ರಾಜ್ಯ ಸರಕಾರದ ಶಿಫಾರಸಿನಂತೆ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಭಾಗ್ಯ ಸಿಕ್ಕಿದೆ.ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ನಂದಿ ಆಂಜಿನಪ್ಪ ಅವರನ್ನು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ..? ಕೋಲಾರದ https://eedina.com/karnataka/ಕೋಲಾರದ-ಎಸ್-ಎನ್-ಆರ್-ಜಿಲ್ಲಾ/2025-09-25/ಎಸ್ ಎನ್ ಆರ್ ಜಿಲ್ಲಾಸ್ಪತ್ರೆ ವೈದ್ಯರು ಲಂಚ ಕೇಳಿ ಚಿಕಿತ್ಸೆ ವಿಳಂಬದ ಮಾಡಿದ ಆರೋಪ

ವಿಧಾನಸಭೆ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದ ಆಂಜಿನಪ್ಪ ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿ ಗುರುತಿಸಿಕೊಂಡಿದ್ದು,ಕೊನೆಗೂ ಅವರಿಗೆ ರಾಜ್ಯ ಸರಕಾರ ಮಣೆ ಹಾಕಿದೆ. ಮತ್ತೊಂದೆಡೆ ಬಾಗೇಪಲ್ಲಿವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎನ್.ಸಂಪಂಗಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷಸ್ಥಾನಕ್ಕೆ ನೇಮಕ ಮಾಡಲಾಗಿದೆ. ಬಾಗೇಪಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿರುವ ಇವರು, ಹಲವು ಏಳುಬೀಳುಗಳ ನಡುವೆಯೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದು ಪಕ್ಷಕ್ಕೆ ನಿಷ್ಠೆ ಪ್ರದರ್ಶಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...