ದರೋಡೆ ಮಾಡಲು ಹಾಗೂ ಸಮಾಜಘಾತಕ ಕೃತ್ಯಗಳನ್ನು ಎಸಗಲು ಹೊಂಚು ಹಾಕುತ್ತಿದ್ದ ತಂಡ ಅಂದರ್

Date:

ಚಿಂತಾಮಣಿ ನಗರ ಠಾಣೆಯ ರಾಮಕುಂಟೆ ಬಳಿ ರಸ್ತೆಯಲ್ಲಿ ಸಾರ್ವಜನಿಕರಿಂದ ದರೋಡೆ ಹಾಗೂ ಇತರೆ ಸಮಾಜಘಾತಕ ಕೃತ್ಯಗಳನ್ನು ಎಸಗಲು ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಚಿಂತಾಮಣಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಭಾಸ್ ಅಲಿಯಾಸ್ ದೀಪು ಬಿನ್ ಚಂದ್ರಬಾಬು,30ವರ್ಷ,ಬಾಳೇಗೌಡನಹಳ್ಳಿ ಗ್ರಾಮ,ಶಿಡ್ಲಘಟ್ಟ ತಾಲ್ಲೂಕು,ಸಲ್ಮಾನ್ ನಾಯಕ್ ಬಿನ್ ಮನಸುಲಾಲ್ 22ವರ್ಷ ಶಿಡ್ಲಘಟ್ಟ,ಶಾರುಖಾನ್ ಬಿನ್ ಬಾಗಿಲಾಲ್,27ವರ್ಷ,ಮೂರ್ತಿ ಬಿನ್ ಲೇಟ್ ಚಿನ್ನಪ್ಪ, 48ವರ್ಷಮಿಟ್ಟೇಮರಿ ಗ್ರಾಮ,ಬಾಗೇಪಲ್ಲಿ ತಾಲ್ಲೂಕು ತರುಣ್ ಬಿನ್ ಇರಾ,24ವರ್ಷ,ಶಿಡ್ಲಘಟ್ಟ ತಾಲ್ಲೂಕು ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ..? ಶಿಕ್ಷಕಿ ಮೇಲೆ ಹಲ್ಲೆ ಖಂಡನೀಯ :ಸೂಕ್ತ ರಕ್ಷಣೆಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಒತ್ತಾಯ

ಬಂಧಿತ ಆರೋಪಿಗಳು ಬೆಳಗಿನ ಮುಸಕಿನ ಜಾವದಲ್ಲಿ ಮಾರಾಕಾಸ್ತ್ರಗಳನ್ನು ಇಟ್ಟುಕೊಂಡು ಹೊಂಚು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

,ಹಾಗೂ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಪಿ.ಐ ವಿಜಿಕುಮಾರ್ ಬಿ.ಎ ರವರ ಮಾರ್ಗದರ್ಶನದಲ್ಲಿ ಚಿಂತಾಮಣಿ ನಗರ ಠಾಣೆಯ ಪೊಲೀಸರು ಐದು ಜನ ದರೋಡೋಕೋರರನ್ನು ಬಂಧಿಸಿ ಅವರಿಂದ ಒಂದು ಚಾಕು,ಎರಡು ಬಿದರಿನ ದೊಣ್ಣೆಗಳು,ಕಾರದ ಪುಡಿ ಹಾಗೂ ಒಂದು ಮೊಬೈಲ್ ಪೋನ್ ನ್ನು ವಶಪಡಿಸಿಕೊಂಡು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...