ಧಾರವಾಡ | ನ. 2ರಂದು 12-15 ವರ್ಷದ ಮಕ್ಕಳಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆ

Date:

ಕಳೆದ 25 ವರ್ಷಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಧಾರವಾಡದ ಮಕ್ಕಳ ಅಕಾಡೆಮಿಯ ರಜತ ಮಹೋತ್ಸವ ಸಂಭ್ರಮದ ಪ್ರಯುಕ್ತ ಗುಜ್ಜಾಡಿ ಸ್ವರ್ಣ ಜುವೆಲರ್ಸ ಸಹಯೋಗ ಹಾಗೂ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಸಹಕಾರದಲ್ಲಿ ಇದೇ ನವೆಂಬರ್ 2 ರಂದು ಧಾರವಾಡ ಸೃಜನಾ ರಂಗಮಂದಿರದಲ್ಲಿ ಸಂಜೆ 5 ಗಂಟೆಗೆ “ಧಾರವಾಡ ಐಡಲ್-2025” ಗ್ರಾಂಡ್ ಪಿನಾಲೆ ಗಾಯನ ಸ್ಪರ್ಧೆಯನ್ನು ಏರ್ಪಡಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಡಾ. ರಾಜನ್ ದೇಶಪಾಂಡೆ ಮಾತನಾಡಿ, ಮಕ್ಕಳಲ್ಲಿರುವ ಕಲೆಯನ್ನು ಉತ್ತೇಜಿಸುವುದು ಹಾಗೂ ಅವರಿಗೆ ವೇದಿಕೆ ಕಲ್ಪಿಸುವುದೇ ಈ ಸ್ಪರ್ಧೆಯ ಪ್ರಮುಖ ಉದ್ದೇಶವಾಗಿದೆ.

ಸ್ಪರ್ಧೆಯ ನಿಯಮಗಳು:
• ಈ ಸ್ಪರ್ಧೆಯು 12 ರಿಂದ 15 ವಯೋಮಾನದ ಮಕ್ಕಳಿಗಾಗಿ ಆಯೋಜಿಸಲಾಗಿದೆ. 
• ಆಸಕ್ತರು ಸುಗಮ ಸಂಗೀತ, ಭಾವಗೀತೆ/ಭಕ್ತಿಗೀತೆ, ಚಲನಚಿತ್ರ ಗೀತೆಗಳ ಗಾಯನ ಕನ್ನಡ ಅಥವಾ ಹಿಂದಿ ಭಾಷೆಯಲ್ಲಿ ಪ್ರಸ್ತುತ ಪಡಿಸಬಹುದಾಗಿದೆ.
• ಪಕ್ಕವಾದ್ಯ ಅಥವಾ ಕರೋಕೆ ಸಂಗೀತ ಬಳಸಬಹುದು, ತಮ್ಮ ಹೆಸರು, ಶಾಲೆಯ ಹೆಸರನ್ನೊಳಗೊಂಡಂತೆ 2 ನಿಮಿಷಗಳ ಹಾಡಿನ ವಿಡಿಯೋವನ್ನು ಅಕ್ಟೋಬರ 20 ರೊಳಗಾಗಿ ವಾಟ್ಸಾಪ್ ಸಂಖ್ಯೆ 7676894447 ಗೆ ಕಳಿಸಬೇಕು. 
• ವಯಸ್ಸಿನ ದಾಖಲೆಗಾಗಿ ತಮ್ಮ ಆಧಾರ ಪ್ರತಿ ಕಡ್ಡಾಯವಾಗಿ ಸಲ್ಲಿಸುವುದು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯ್ಕೆಗೊಂಡ ಸ್ಪರ್ಧಿಗಳನ್ನು ನವೆಂಬರ್ 2 ರಂದು ಧಾರವಾಡದ ಸೃಜನಾ ರಂಗಮಂದಿರದಲ್ಲಿ ಲೈವ್ ಆಡಿಷನ್ ಏರ್ಪಡಿಸಲಾಗುವುದು.
ವಿಜೇತರಿಗೆ ಪ್ರಥಮ ರೂ.20,000/- ನಗದು ಮತ್ತು ಧಾರವಾಡ ಐಡಲ್ ಸ್ವರ್ಣ ಟ್ರೋಫಿ ನೀಡಿ ಗೌರವಿಸಲಾಗುವುದು. ದ್ವಿತೀಯ ರೂ.15,000/- ತೃತೀಯ ರೂ.10,000/- ಸಮಾಧಾನಕರ ಬಹುಮಾನ ರೂ.2500/-ಗಳ ನಗದು ಹಾಗೂ ಪ್ರಮಾಣ ಪತ್ರ ನೀಡಲಾಗುವುದು.

ಪ್ರವೇಶ ಶುಲ್ಕ ರೂ.100/- ನಿಗದಿಪಡಿಸಲಾಗಿದೆ. 
ಅರ್ಜಿಯನ್ನು ಕಡ್ಡಾಯವಾಗಿ ಗೂಗಲ್ ಫರ‍್ಮನಲ್ಲಿ ಭರ್ತಿಮಾಡಿ ಸಲ್ಲಿಸುವುದು https://forms.gle/okdn8X1t4iriBVGY7
ನಿರ್ಣಾಯಕರ ನಿರ್ಣವೇ ಅಂತಿಮವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಅಬ್ದುಲ್ ಕಲಾಂ ಜೀವನದಿಂದ ಯುವಕರು ಪ್ರೇರಣೆ ಪಡೆಯಲಿ: ಡಾ. ಎಂ.ಎನ್.ಮೀರಾನಾಯ್ಕ

ಪತ್ರಿಕಾಗೋಷ್ಟಿಯಲ್ಲಿ ಶ್ರೀಕಾಂತ ದೂಡವಾಡ, ಸಿ ಯು ಬೆಳ್ಳಕ್ಕಿ, ಡಾ ಎಮ್ ವಾಯ್ ಸಾವಂತ, ಪ್ರಕಾಶ ಬಾಳೆಕಾಯಿ, ಕುಮಾರೇಶ್ವರ ಸಂಘದ ಅಧ್ಯಕ್ಷ ಚಿಕ್ಕಮಠ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...