ನರಸಾಪುರದಲ್ಲಿ ಅಂಬೇಡ್ಕರ್ ವೃತ್ತ ಹೆಸರಿಡಲು ಕನ್ನಡ ಸೇನೆ ಒತ್ತಾಯ

Date:

ಕೋಲಾರ : ತಾಲೂಕಿನ ನರಸಾಪುರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಪುತ್ಥಳಿ ಮುಂಭಾಗದ ಬಸ್ ನಿಲ್ದಾಣ ನಿರ್ಮಿಸಿ ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುವಂತೆ ಕನ್ನಡ ಸೇನೆ ವತಿಯಿಂದ ಗ್ರಾಪಂ ಪಿಡಿಒ ಮುನಿರಾಜುಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಾಮಕರಣ ಮಾಡಲು ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಕೂಡಲೇ ಪಿಡಿಒ ಅನುಮತಿ ನೀಡಬೇಕು ಜೊತೆಗೆ ಮಕ್ಕಳಿಗೂ ಹಾಗೂ ವಯೋವೃದ್ದರ ಅನುಕೂಲಕ್ಕಾಗಿ ಪುತ್ಥಳಿಯ ಹತ್ತಿರ ಸೂಚಿತವಾದ ಉದ್ಯಾನವನ, ಮೇಲ್ಚಾವಣಿ ಮತ್ತು ಬಸ್ ನಿಲ್ದಾಣ ನಿರ್ಮಿಸಬೇಕು ಇದು ಕನ್ನಡ ಸೇನೆ ಪದಾಧಿಕಾರಿಗಳ ಹಾಗೂ ನರಸಾಪುರ ಗ್ರಾಮಸ್ಥರ ಒತ್ತಾಯವಾಗಿದೆ ಎಂದರು.

ಇದನ್ನು ಓದಿದ್ದೀರಾ..? ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ಮುಟ್ಟಿಸಿದ ಚಿಂತಾಮಣಿ ಪೊಲೀಸರು

ಈ ಸಂದರ್ಭದಲ್ಲಿ ಕನ್ನಡ ಸೇನೆ ಕೋಲಾರ ತಾಲೂಕು ಅಧ್ಯಕ್ಷ ಎನ್ ಸಿ ಶಿವಚಂದ್ರಯ್ಯ, ನರಸಾಪುರ ಹೋಬಳಿ ಘಟಕದ ಅಧ್ಯಕ್ಷ ಎಂ ಚಳ್ಳಳ್ಳಿ ನಾಗರಾಜ್ ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...