ಬೇತಮಂಗಲ, ಕ್ಯಾಸಂಬಳ್ಳಿ ಹೋಬಳಿಗಳಲ್ಲಿ‌ ಸ್ವಯಂ ಪ್ರೇರಿತ ಬಂದ್ ಯಶಸ್ವಿ

Date:

ಬೇತಮಂಗಲ: ದೇಶದ ಸರ್ವೋಚ್ಚ ನ್ಯಾಯಾಲಯದ ಪೀಠಾಧಿಪತಿ ಆರ್ ಗವಾಯಿ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದಿರುವುದನ್ನು ಖಂಡಿಸಿ ದಲಿತ ಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಗೆ ಬೇತಮಂಗಲ , ಕ್ಯಾಸಂಬಳ್ಳಿ ಹೋಬಳಿಗಳಲ್ಲಿ‌ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತವಾಗಿ ಯಶಸ್ವಿಯಾಯಿತು.

ಬೇತಮಂಗಲದಲ್ಲಿ ತುರ್ತು ಅವಶ್ಯಕವಾದ ಹಾಲು, ಮೆಡಿಕಲ್, ಆಸ್ಪತ್ರೆ ಹೊರತುಪಡಿಸಿ, ಸ್ವಯಂ ಪ್ರೇರಿತರಾಗಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ಸೂಚಿಸಿದರು.

ಕ್ಯಾಸಂಬಳ್ಳಿ ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಖಂಡರು ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬೆಂಬಲ ಸೂಚಿಸಿದರು ಆದರೆ ಗ್ರಾಮ ಪಂಚಾಯಿತಿ ಕಚೇರಿ ಪೆಟ್ರೋಲ್ ಬಂಕ್ ಗಳು ತೆರೆದಿದ್ದವು ನಂತರ ದಲಿತ ಪರ ಸಂಘಟಕರು ಕಚೇರಿಗಳನ್ನು ಮುಚ್ಚಿಸಿ ಬಂದ್ ಗೆ ಸಹಕರಿಸಲು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಕಿಡ್ನಿ ಸಮಸ್ಯೆ ರೋಗಿಗೆ ಶಾಸಕ ಕೊತ್ತೂರು ಮಂಜುನಾಥ್‌ ೫೦ ಸಾವಿರ ನೆರವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ದಲಿತ ಪರ ಸಂಘಟಕರಾದ ಶ್ರೀನಾಥ್ , ಕಂಗಾಡ್ಲಹಳ್ಳಿ ಎಸ್.ಗಂಗಪ್ಪ, ಏತೂರು ಚಂದ್ರಶೇಖರ್, ತಂಬಾರಹಳ್ಳಿ ರಾಮಪ್ಪ, ಕೆಂಚಪ್ಪ, ಕಾರಿ ರಾಧಾಕೃಷ್ಣ , ಕ್ಯಾಸಂಬಳ್ಳಿ ಗೋಪಾಲ್, ಕೆ.ವಿ ಆನಂದ್, ಕೆ.ವಿ ಶ್ರೀನಿವಾಸ್, ವೆಂಕಟೇಶ್, ವೆಂಕಟನಿರತ್ನಂ, ಗೋಪಿ, ಕಳ್ಳಿಕುಪ್ಪ ಮುನಿವೆಂಕಟಪ್ಪ, ಕಣ್ಣಪ್ಪ, ವಿಕ್ಕಿ ರೆಡ್ಡಿ, ಜಯರಾಮ್,ಕಣ್ಣೂರು ರಾಜೇಶ್, ರಾಮಸಾಗರ ಮಂಜುನಾಥ್, ವೆಂಕಟಮುನಿ, ಕೃಷ್ಣಮೂರ್ತಿ, ಸುರೇಶ್, ದೀಪಕ್, ಹಾಗೂ ಅನೇಕ ದಲಿತ ಪರ ಹೋರಾಟಗಾರರು, ಮುಖಂಡರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...