ಬೋವಿ ಜನಾಂಗದ ಕಲಿಕಾ ಕೇಂದ್ರಕ್ಕೆ 30 ಗುಂಟೆ ಜಮೀನು ಮಂಜೂರು

Date:

ಚಿಂತಾಮಣಿ:ನಗರದ ಹೊರವಲಯದ ನಲ್ಲಗುಟ್ಟಹಳ್ಳಿ ಗ್ರಾಮದ ಸರ್ವೆ ನಂ:42ರ.ಭಾಗ 27ರಲ್ಲಿ 30 ಗುಂಟೆ ಜಮೀನನ್ನ ನಮ್ಮ ಜನಾಂಗದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಕಲಿಕಾ ಕೇಂದ್ರವನ್ನು ಸ್ಥಾಪಿಸಲು ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಅವರಿಗೆ ನಮ್ಮ ಜನಾಂಗದಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್ ಶ್ರೀನಿವಾಸ್ ಹೇಳಿದರು.

ಇಂದು ಸಚಿವರ ನಿವಾಸದಲ್ಲಿ ಜಮೀನು ಮಂಜೂರು ಆಗಿರುವ ಅಧಿಕೃತ ಜ್ಞಾಪನ ಪತ್ರವನ್ನು ಪಡೆದ ನಂತರ ಮಾತನಾಡಿದವರು ಮುಂದೆಯೂ ಸಹ ನಮ್ಮ ಸಮುದಾಯದ ಅಭಿವೃದ್ಧಿಗೆ ಸಚಿವರ ಸಹಕಾರ ಅಗತ್ಯವಿದೆ ಎಂದು ಹೇಳುತ್ತಾ ನಾವುಗಳು ಸಚಿವರಿಗೆ ಚಿರಋಣಿಯಾಗಿರುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಮಕ್ಕಳಿಗೆ ಪೋಷಕರ ಆಶೀರ್ವಾದ ಮುಖ್ಯ: ಡಿಐಜಿಪಿ ಡಿ.ದೇವರಾಜ್

ಬೋವಿ ಮಹಾಸಭಾ ಜಿಲ್ಲಾಧ್ಯಕ್ಷರಾದ ಎಂ ಗುರ್ರಪ್ಪ, ಭೋವಿ ಸಂಘದ ಸರ್ಕಾರಿ ನೌಕರ ಸದಸ್ಯ ಶಿವನಂದ, ದಶರಲ್,ಮುನಿ ವೆಂಕಟಪ್ಪ,ವಿ.ಸಿ ನಾಗರಾಜ್,ಧಾಸರಿ ವೆಂಕಟೇಶ್,ಮಧು,ಪ್ರಕಾಶ್,ಗ್ರಾಮ ಪಂಚಾಯತಿ ಸದಸ್ಯ ರಮೇಶ್,ರಾಂಪುರ ಗ್ರಾಮ್ ಪಂಚಾಯತ್ ಸದಸ್ಯ ಶ್ರೀನಿವಾಸ್,ಆರ್ ಶ್ರೀನಿವಾಸ್,ಅಂಜನ್ ಪ್ರಸಾದ್, ಸೇರಿದಂತೆ ಸಮುದಾಯ ಎಲ್ಲಾ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...