ಮುಂದೆ ನಿರ್ಮಾಣವಾಗುವ ಮಿಸೈಲ್ ಗೆ ಅಬ್ದುಲ್ ಕಲಾಂ ಹೆಸರಿಡಿ

Date:

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ತಯಾರಿಸುವ ಮಿಸೈಲ್ ಗಳಿಗೆ ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ರವರ ಹೆಸರನ್ನು ಇಡಬೇಕು.ದೇಶದ ಅಭಿವೃದ್ದಿಗೆ ಕಲಾಂ ಅವರ ಸೇವೆ ಹಾಗೂ ಶ್ರಮಕ್ಕೆ ಗೌರವಸೂಚಿಸಬೇಕು,
ಚಿಕ್ಕಬಳ್ಳಾಪುರ ನಗರದಲ್ಲಿಯೂ ಎಪಿಜೆ ಅಬ್ದುಲ್ ಕಲಾಂ ಅವರ ಪುತ್ಥಳಿ ಆನಾವರಣ ಮಾಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಸಂಸದ ಹಾಗೂ ಶಾಸಕರಿಗೆ ಎಪಿಜೆ ಅಬ್ದುಲ್ ಕಲಾಂ ಪೌಂಡೇಶನ್ ಕರ್ನಾಟಕ ರಾಜ್ಯ ಅಧ್ಯಕ್ಷ ನಂದಿ ಎಂ.ಎಂ. ಭಾಷಾ ಒತ್ತಾಯಿಸಿದರು.

ಮಾಜಿ ರಾಷ್ಟ್ರಪತಿ ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಜನುಮದಿನದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಅಬ್ದುಲ್ ಕಲಾಂ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದನ್ನು ಓದಿದ್ದೀರಾ..? ಸಮೀಕ್ಷೆಗೆ ತೆರಳಿ ಶಿಕ್ಷಕಿ ಸಾವು ಕುಟುಂಬಸ್ಥರಿಗೆ ಕಾಂಗ್ರೆಸ್ ಮುಖಂಡರಿಂದ ಸಾಂತ್ವನ

ಈ ವೇಳೆ ಪ್ರಧಾನ ಕಾರ್ಯದರ್ಶಿ ಹಾಷಿಮ್ ಬನ್ನೂರು,ಜಿಲ್ಲಾಧ್ಯಕ್ಷ ರಾಜ್ ಶೇಖರ್,ಬಾಲಕುಂಟಹಳ್ಳಿ ಗಂಗಾದರ್,ಸಪೀರ್,ನವಾಜ್ ಬಾಷ ಮತ್ತು ಇತರರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...