ಮುಸ್ಲಿಂ ಜನಾಂಗದವರಿಗೆ 1ಎಕರೆ 9 ಗುಂಟೆ ಜಮೀನು ಮಂಜೂರು ಸಚಿವರಿಗೆ ಕೃತಜ್ಞತೆ

Date:

ಚಿಂತಾಮಣಿ : ಎಲ್ಲಾ ಸಮುದಾಯಗಳಿಗೆ ಇಡೀ ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಚಿಂತಾಮಣಿಯಲ್ಲಿ ಒಂದೇ ಕಡೆ ಸಮುದಾಯಗಳ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಕಲಿಕಾ ಕೇಂದ್ರಗಳನ್ನು ಸ್ಥಾಪಿಸಲು ಜಮೀನು ನೀಡಿರುವದು ಸಂತೋಷದ ಸುದ್ದಿ ಎಂದು ಮುಸ್ಲಿಂ ಮುಖಂಡರಾದ ಸೈಯದ್ ಏಜಾಜ್,ಶೇಕ್ ಸಾಧಿಕ್ ರಜ್ವಿ, ಮಾಲೀಕ್ ಪಾಷಾ,ರವರು ಹೇಳಿದರು.

ಇಂದು ಚಿಂತಾಮಣಿ ನಗರದ ಹೊರವಾಲಯದ ರಜಕ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಗಳು ಚಿಂತಾಮಣಿ ತಾಲ್ಲೂಕಿನ ಕೈವಾರ ಹೋಬಳಿ ನಲ್ಲಗುಟ್ಟಹಳ್ಳಿ ಗ್ರಾಮದ ಸರ್ವೆ ನಂ:42 ರ.ಪೈಕಿ ಭಾಗ 31ರಲ್ಲಿ 1 ಎಕರೆ 09 ಗುಂಟೆ. ಜಮೀನನ್ನು ಮುಸ್ಲಿಂ ಜನಾಂಗದವರಿಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕಲಿಕಾ ಕೇಂದ್ರ ಕಟ್ಟಡ ನಿರ್ಮಾಣಕ್ಕಾಗಿ, ಕಾಯ್ದಿರಿಸಲಾಗಿದೆ.

ಸಚಿವರು ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ಕಾರ್ಯ ಮಾಡಿರುವುದು ಶ್ಲಾಘನೆಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವರ ಈ ಕಾರ್ಯಕ್ಕೆ ನಾವು ಎಂದಿಗೂ ಅವರೊಂದಿಗೆ ಚಿರಋಣಿಯಾಗಿರಬೇಕು.ಸದಾ ಅವರ ಜೊತೆಯಲ್ಲಿದ್ದು ಮುಂಬರುವ ಚುನಾವಣೆಯಲ್ಲಿ ಅವರಿಗೆ ಮತ ನೀಡುವದರ ಮೂಲಕ ಮತ್ತೊಂದು ಬಾರಿ ಅವರಿಗೆ ಉನ್ನತ ಹುದ್ದೆಯನ್ನು ಅಲಂಕರಿಸಲು ಎಲ್ಲಾ ಮುಸ್ಲಿಂ ಸಮುದಾಯದವರು ಸಹಕರಿಸಬೇಕೆಂದು ಕೋರಿದರು.

ಇದನ್ನು ಓದಿದ್ದೀರಾ..? ಮಕ್ಕಳಿಗೆ ಪೋಷಕರ ಆಶೀರ್ವಾದ ಮುಖ್ಯ: ಡಿಐಜಿಪಿ ಡಿ.ದೇವರಾಜ್

ಈ ಸಂದರ್ಭದಲ್ಲಿ ಮುಖಂಡರಾದ ಕರಿಯಪಲ್ಲಿ ಮಾಲಿಕ್ ಪಾಷಾ, ಇಮ್ತಿಯಾಜ್ ಪಾಷಾ,ಗ್ರಾಮ ಪಂಚಾಯಿತಿ ಸದಸ್ಯರಾದ ಬಿ ಅಮೀರ್ ಜಾನ್,ಡಾ!ವಜಿರ್,ಸಿ ಕೆ ಎಲ್ ಚಾಂದ್ ಪಾಷ,ಅಕ್ಮಲ್ ಖಾನ್,ರಹೀಮ್,ಸುಹೇಲ್,ಖಾದರ್ ಸಬ್,ಷಾ,ಆರ್ ಕೆ ರಫೀಕ್,ಫಾರೂಕ್,ಸಿಕಂದರ್,ಮಹಬೂಬ್ ಸಾಬ್,ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...