ಮೈದಾನ ಸಿದ್ಧಪಡಿಸಿ ಕೊಡುವ ಭರವಸೆ ನೀಡಿದ ಡಿಸಿಪಿ ಡಿ.ದೇವರಾಜ್‌

Date:

ಕೋಲಾರ: ತಾಲ್ಲೂಕಿನ ನರಸಾಪುರ ಪಿಯು ಕಾಲೇಜು ಪಕ್ಕದಲ್ಲಿ ಮೈದಾನ ಬೇಕು ಎಂದು ಯುವಕರು ಆಗ್ರಹಿಸಿದ್ದು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿಯಿಂದ ಅನುಮತಿ ಕೊಡಿಸಿದರೆ ಆರು ತಿಂಗಳಲ್ಲಿ ಸ್ಟೇಡಿಯಂ ಮಾದರಿಯಲ್ಲೇ ಮೈದಾನವನ್ನು ಸಿದ್ದಪಡಿಸಿ ಕೊಡುವ ಭರವಸೆಯನ್ನು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್‌ ನೀಡಿದರು.

ನರಸಾಪುರದಲ್ಲಿ ಭಾಗದಲ್ಲಿ ಏರ್ಪಡಿಸಿದ್ದ ನರಸಾಪುರ ಪ್ರೀಮಿಯರ್‌ ಲೀಗ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಗ್ರಾಮದ ಯುವಕರು ಈ ಬೇಡಿಕೆ ಇಟ್ಟಿದ್ದು, ಸಿಎಸ್‌ಆರ್‌ ಅನುದಾನದಲ್ಲಿ ಕ್ರೀಡಾಂಗಣವನ್ನು ಮಾಡಿಸಿಕೊಡುವುದಾಗಿ ಅವರು ಹೇಳಿದರು.

ಕ್ರಿಕೆಟ್‌ ಹಾಗೂ ಇನ್ನಿತರ ಆಟವಾಡಲು ಮೈದಾನ ಬೇಕೆಂದು ಈ ಭಾಗದ ಗ್ರಾಮದ ಯುವಕರು ಬಹಳ ದಿನಗಳಿಂದ ಬೇಡಿಕೆ ಇಟ್ಟಿದ್ದರು ಅದರಂತೆ ಮಾಡಿಕೊಡುವ ಭರವಸೆ ನೀಡಿದ್ದಾರೆ ಪ್ರತಿಯೊಬ್ಬರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸುವ ಆಸಕ್ತಿ ಇರುತ್ತದೆ ಆದರೆ ಅವರಿಗೆ ಸರಿಯಾದ ರೀತಿಯಲ್ಲಿ ತರಬೇತಿ ಪಡೆಯಲು ಸ್ಥಳವಿರಲ್ಲ ಅದಕ್ಕಾಗಿ ಈ ಭಾಗದಲ್ಲಿ ಮೈದಾನ ಸಿದ್ದಪಡಿಸಲಾಗುತ್ತದೆ ಸದುಪಯೋಗ ಮಾಡಿಕೊಳ್ಳಿ ಎಂದರು.

ಇದನ್ನು ಓದಿದ್ದೀರಾ..? ಆಹಾರಕ್ಕೆ ಬೆರೆಸಲು ವಿಷಕಾರಿ ದತ್ತೂರ ಬೀಜದ ಪುಡಿ ನೀಡಿದ್ದ ಮಾಂತ್ರಿಕ ಅರೆಸ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಎಂಟಿಬಿ ಶ್ರೀನಿವಾಸ್, ಜೆಡಿಎಸ್ ಮುಖಂಡರಾದ ರಾಮಸಂದ್ರ ತಿರುಮಲೇಶ್, ಕಡಗಟ್ಟೂರು ವಿಜಯಕುಮಾರ್, ಖಾಜಿಕಲ್ಲಹಳ್ಳಿ ಹರೀಶ್ ಗೌಡ, ಡಾ.ಕಿರಣ್, ನರಸಾಪುರ ಗ್ರಾಪಂ ಅಧ್ಯಕ್ಷ ಕುಮಾರ್, ಸದಸ್ಯ ಕೆಇಬಿ ಚಂದ್ರು, ಮಾಜಿ ಸದಸ್ಯ ಮಂಜುನಾಥ್, ಮುನ್ನಾ, ಕಿರಣ್, ಶೇಖರ್, ಹರ್ಷವರ್ಧನ್, ಚಿನ್ನಯ್ಯ, ಸತೀಶ್, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...