ಚಾಮರಾಜನಗರ | ಇಂಗು ಗುಂಡಿಯಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

Date:

ಜಮೀನಿನ ಇಂಗು ಗುಂಡಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ (50) ಬಂಧಿತ ಆರೋಪಿ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಬಂದ ದೂರು ಆಧರಿಸಿ ಹನೂರು ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ರಾಜೇಂದ್ರ ಪ್ರಸಾದ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ 25 ಗಾಂಜಾ (20 ಕೆಜಿ) ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಾಚರಣೆಯಲ್ಲಿ ಪೊಲೀಸ್‌ ಪೇದೆಗಳಾದ ದೊಡ್ಡ ವೀರಶೆಟ್ಟಿ, ರಾಘವೇಂದ್ರ, ಮಂಜುನಾಥ್, ಮಣಿಕಂಠ, ರಾಜು, ಚಾಲಕ ಶಿವಕುಮಾರ್, ಲೊಕ್ಕನಹಳ್ಳಿ ವೈದ್ಯಾಧಿಕಾರಿ ಎಸ್ ಎಸ್ ಪ್ರಸಾದ್, ಬೈಲೂರು ಪಿಡಿಒ ರಾಜು ಇತರರು ಪಾಲ್ಗೊಂಡಿದ್ದರು.

ರಕ್ತ ಚಂದನ

ರಕ್ತ ಚಂದನ ಸಾಗಾಟ; ಮೂವರ ಬಂಧನ

ಅಕ್ರಮವಾಗಿ ರಕ್ತ ಚಂದನ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದಲ್ಲಿ ಅರಣ್ಯ ಸಂಚಾರಿ ದಳದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬೆಂಗಳೂರು ವಿಜಯನಗರ ಬಡಾವಣೆಯ ಅರುಣ್ ಕುಮಾರ್ (26), ನಾಯಂಡಳ್ಳಿಯ ಆನಂದ (46) ಹಾಗೂ ತುಮಕೂರು ಜಿಲ್ಲೆಯ ಸೋಮೇಶ್ವರಪುರಂನ ತ್ರಬುದುಲ್ ಮುನಾಫ್ (52) ಬಂಧಿತರು. ಇವರಿಂದ ಸುಮಾರು 284 ಕೆ.ಜಿ 14 ನಾಟ ರಕ್ತ ಚಂದನ, ಸ್ಯಾಂಟ್ರೋ ಕಾರು ಹಾಗೂ ಮೂರು ಮೊಬೈಲ್, 1,320 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ರಕ್ತಚಂದನ ಮರದ ನಾಟಗಳನ್ನು ಸಾಗಾಣಿಕೆ ಮಾಡುತ್ತಿರುವ ಮಾಹಿತಿ ಆಧರಿಸಿ ಕೊಳ್ಳೆಗಾಲದ ಅರಣ್ಯ ಸಂಚಾರಿ ದಳದ ಪೊಲೀಸರು ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಮೇತ ಹಿಡಿದಿದ್ದಾರೆ. ಆರೋಪಿಗಳನ್ನು ಆರ್.ಎಫ್.ಒ ವಶಕ್ಕೆ ಒಪ್ಪಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳದ (ಸಿ.ಐ.ಡಿ) ಸಬ್ ಇನ್ಸ್‌ಪೆಕ್ಟರ್ ವಿಜಯರಾಜ್, ಹೆಡ್‌ ಕಾನ್‌ಸ್ಟೆಬಲ್‌ಗಳಾದ ತಖೀಉಲ್ಲಾ, ರಾಮಚಂದ್ರ, ಶಂಕರ್, ಸ್ವಾಮಿ, ಬಸವರಾಜು, ಚಾಲಕ ಪ್ರಭಾಕರ್, ಪೇದೆ ಬಸವರಾಜು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...