ಕಲಬುರಗಿ | ನಾಳೆ ‘ಬೆಳಕಿನ ಬೇಸಾಯ’ ಕುರಿತು ಸಂವಾದ ಕಾರ್ಯಕ್ರಮ

Date:

ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯಿಂದ ನಾವು ಅಳವಡಿಸಿಕೊಳ್ಳುವ ಕೃಷಿ ಪದ್ಧತಿ ಹೇಗಿರಬೇಕು ಎನ್ನುವುದರ ಕುರಿತು ʼಬೆಳಕಿನ ಬೇಸಾಯʼ ಕ್ರಮದ ಸಂವಾದ ಕಾರ್ಯಕ್ರಮ ನಾಳೆ ಸಂಜೆ ಕಲಬುರಗಿಯಲ್ಲಿ ಆಯೋಜಿಸಲಾಗಿದೆ.

ಮೈಸೂರು ಭಾಗದ ನೈಸರ್ಗಿಕ ಕೃ‍ಷಿ ತಜ್ಙ, ಲೇಖಕ ಅವಿನಾಶ್ ಟಿ.ಜಿ.ಎಸ್ ಅವರೊಂದಿಗೆ ಮುಕ್ತ ಕೃಷಿ ಪದ್ಧತಿಯ ಬಗ್ಗೆ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಕಾರ್ಯಕ್ರಮವು ಜೂ.15 ರಂದು, ಸಂಜೆ 4 ರಿಂದ 7ರವರೆಗೆ ಕಲಬುರಗಿ ನಗರದ ಕೆಕೆಸಿಸಿ ಚೇಂಬರ್‌ ಆಫ್‌ ಕಾಮರ್ಸ್‌ ಸಭಾಂಗಣದಲ್ಲಿ ನಡೆಯಲಿದೆ.

“ಕಲಬುರಗಿಯ ಬಾಬಾ ಫೌಂಡೇಷನ್‌, ಕೆ.ಕೆ.ಸಿ.ಸಿ. ಹಾಗೂ ಉಳುಮೆ ಪ್ರತಿಷ್ಠಾನ ಮೈಸೂರು ಅವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವೈಜ್ಞಾನಿಕ ಕೃಷಿ ಪದ್ಧತಿಯಲ್ಲಿ ಹೆಚ್ಚಿನ ಆದಾಯ ಪಡೆಯುವ ಮಾದರಿಗಳ ಬಗ್ಗೆ ಚರ್ಚಿಸಲಾಗುವುದು ಹಾಗೂ ರಾಸಾಯನಿಕ ಮುಕ್ತ ಕೃಷಿ ಪದ್ಧತಿಯ ಕುರಿತು ಸಂವಾದ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಗತಿಪರ ರೈತರು, ಕೂಲಿ ಕಾರ್ಮಿಕರು, ಪರಿಸರ ಪ್ರೇಮಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಸದುಪಯೋಗಪಡೆದುಕೊಳ್ಳುವಂತೆ ಕೋರಿದ್ದಾರೆ. ಸಂವಾದದಲ್ಲಿ ಭಾಗವಹಿಸಲು ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್‌ ಬಸನಾಯಕ್‌ (9711330755) ಅವರನ್ನು ಸಂಪರ್ಕಿಸಲು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...