ಬೀದರ್‌ | ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾ.24 ರಿಂದ ಮೂರು ದಿನ ನಾಟಕ ಪ್ರದರ್ಶನ

Date:

ಭಾಲ್ಕಿ ಹಿರೇಮಠ ಸಂಸ್ಥಾನ ಮತ್ತು ಶ್ರೀ ಶಿವಕುಮಾರ ಕಲಾ ಸಂಘ ಸಾಣೆಹಳ್ಳಿ ಸಹಯೋಗದಲ್ಲಿ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಮಾ.24 ರಿಂದ 26ರವರೆಗೆ ಮೂರು ದಿವಸ ನಾಟಕ ಪ್ರದರ್ಶನಗೊಳ್ಳಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕ ವೀಕ್ಷಿಸುವಂತೆ ಭಾಲ್ಕಿ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾಣೇಹಳ್ಳಿ ಶಿವಸಂಚಾರ ಕಲಾವಿದರಿಂದ ಪ್ರತಿವರ್ಷ ಮೂರು ನಾಟಕಗಳು ಪ್ರದರ್ಶನವಾಗುತ್ತವೆ. ನಾಟಕದ ಮೂಲಕ ಬಸವಾದಿ ಶರಣರ ಚಿಂತನೆಗಳನ್ನು ಜೊತೆಗೆ ಸಾಮಾಜಿಕ ವಿಷಯಗಳ ಅರಿವು ಮೂಡಿಸುವ ಕಾರ್ಯ ಶಿವಸಂಚಾರ ಕಲಾವಿದರು ಮಾಡುತ್ತಿದ್ದಾರೆ.ನಾಟಕದಂತಹ ಪ್ರಭಾವಿ ಮಾದ್ಯಮಗಳಿಂದ ತತ್ವಪ್ರಸಾರ ಮಾಡುವ ಹಾಗೂ ನಮ್ಮ ಅರಿವಿನ ಪ್ರಜ್ಞೆಯನ್ನು ವಿಸ್ತರಿಸುವ ಪ್ರಯತ್ನ ಅಭಿನಂದನೀಯವಾಗಿದೆ.

ಚನ್ನಬಸವಾಶ್ರಮದಲ್ಲಿ ಪ್ರತಿದಿನ ಸಂಜೆ 6ಕ್ಕೆ ನಾಟಕ ಪ್ರದರ್ಶನಗೊಳ್ಳಲಿವೆ. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ನಾಟಕ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. ಸಾಣೇಹಳ್ಳಿಯ ಶಿವಸಂಚಾರ ಅಭಿನಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಲ್ಲಿ ತೀವ್ರ ಬರ; ನೀರಿಗಾಗಿ ತೆಲಂಗಾಣಕ್ಕೆ ಹೊರಟ ತಾಂಡಾ ಜನರು

ಜಯಂತ ಕಾಯ್ಕಿಣಿ ರಚಿಸಿರುವ, ಹುಲಗೆಪ್ಪ ಕಟ್ಟಿಮನಿ ನಿರ್ದೇಶನದ ʼಜತೆಗಿರುವನು ಚಂದಿರʼ ಮತ್ತು ಕೆ.ಎನ್.ಸಾಳುಂಕೆ ರಚನೆಯ, ಮಾಲತೇಶ ಆರ್.ಬಡಿಗೇರ ವಿನ್ಯಾಸ ಮತ್ತು ನಿರ್ದೇಶನದ ʼತಾಳಿಯ ತಕರಾರುʼ ಹಾಗೂ ಡಾ.ನಟರಾಜ್ ಬೂದಾಳು ರಚನೆಯ, ಸಿ.ಬಸವಲಿಂಗಯ್ಯ ಅವರ ನಿರ್ದೇಶನದ ʼಕಲ್ಯಾಣದ ಬಾಗಿಲುʼ ನಾಟಕ ಪ್ರದರ್ಶನಗೊಳ್ಳಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...