ಉಡುಪಿ‌ | ದ್ವೇಷ ಬಿತ್ತುವ ಫೋಸ್ಟರ್ ಹಂಚಿಕೆ, ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

Date:

ಸಾಮಾಜಿಕ ಜಾಲತಾಣದಲ್ಲಿ ಭಾವನೆಗಳಿಗೆ ಧಕ್ಕೆಯಾಗುವ ಪೋಸ್ಟರ್ ಹಂಚಿಕೊಂಡ ಆರೋಪದಡಿ ಅಜೆಕಾರು ಪೊಲೀಸರು ಹಿಂದೂ ಜಾಗರಣ ವೇದಿಕೆ ಪ್ರಮುಖ ಅಜೆಕಾರು ರತ್ನಾಕ‌ರ್ ಅಮೀನ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ ಕೆಡುವುತ್ತಿರುವ ಹಿನ್ನಲ್ಲೆಯಲ್ಲಿ ರಾಜ್ಯ ಸರಕಾರವು ಮಹತ್ವ ತೀರ್ಮಾನ ಕೈಗೊಂಡು ಪೊಲೀಸ್ ಇಲಾಖೆ ಇಲಾಖೆಯಲ್ಲಿ ಬದಲಾವಣೆ ತರಲಾಗಿತ್ತು.

ಈ ನಡುವೆ ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಭಾವನೆ ಕೆರಳಿಸುವವರ ವಿರುದ್ಧ ಕಣ್ಣಾವಲು ಇರಿಸಲಾಗಿದೆ. ಇದರ ಬೆನ್ನಲೇ ಸರಣಿಯಾಗಿ ಕೇಸು ದಾಖಲಾಗುತ್ತಿರುವ ಮಾಹಿತಿ ಲಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...