ಉಡುಪಿಯ ಅತ್ರಾಡಿ ಮೂಲದ ಎಕೆಎಮ್ ಎಸ್ ಬಸ್ ಗಳ ಮಾಲಕ ರೌಡಿ ಶೀಟರ್ ಸೈಫುದ್ದೀನ್ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿ ಕೊಲೆ ಮಾಡಿದ ಬಗ್ಗೆ ವರದಿಯಾಗಿದೆ.
ಇಂದು ಮುಂಜಾನೆ ಮಲ್ಪೆಯ ಕೊಡವೂರಿನಲ್ಲಿ ಈ ಘಟನೆ ನಡೆದಿದಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.