ಬೀದರ್ ಲೋಕಸಭಾ ಕ್ಷೇತ್ರಕ್ಕೆ 50 ಸಾವಿರ ಹೆಚ್ಚುವರಿ ಮನೆ ಮಂಜೂರು ಮಾಡಿ : ಸಂಸದ ಸಾಗರ್ ಖಂಡ್ರೆ

Date:

ಬೀದರ್ ಲೋಕಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತವನ್ನಾಗಿಸುವ ಆಶಯ ಹೊಂದಿದ್ದು, ಹೆಚ್ಚುವರಿಯಾಗಿ 50 ಸಾವಿರ ಮನೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಸಾಗರ ಖಂಡ್ರೆ ಒತ್ತಾಯಿಸಿದ್ದಾರೆ.

ಸಂಸತ್ ಕಲಾಪದಲ್ಲಿ ಗುರುವಾರ ಗಮನ ಸೆಳೆದ ಅವರು, ‘ಕಳೆದ 5 ವರ್ಷದ ಅವಧಿಯಲ್ಲಿ 5 ಸಾವಿರಕ್ಕಿಂತ ಕಡಿಮೆ ಮನೆ ಮಂಜೂರು ಆಗಿದ್ದವು. ಆದರೆ ನಾನು ಸಂಸದನಾಗಿ ಆಯ್ಕೆಯಾದ ಮೇಲೆ ಕೇವಲ 1ವರ್ಷದ ಅವಧಿಯಲ್ಲಿ ಪಿಎಂಎವೈ (ಗ್ರಾಮೀಣ) ಯೋಜನೆಯಡಿ ಸುಮಾರು 50 ಸಾವಿರ ಮನೆಗಳನ್ನು ಮಂಜೂರಾತಿ ಮಾಡಿಸಿದ್ದೇನೆ’ ಎಂದರು.

ಅನುಮೋದಿತ ಮನೆಗಳಿಗೆ ಇದುವರೆಗೂ ಕೇವಲ ಶೇ.35ರಷ್ಟು ಮಂಜೂರಾತಿ ದೊರೆತಿದೆ. ಜತೆಗೆ ಮನೆಗಳ ಸರ್ವೇ ಅವಧಿಯನ್ನು ಮಾ.31ಕ್ಕೆ ಪೂರ್ಣಗೊಂಡಿದೆ. ಹಾಗಾಗಿ ಈ ಅವಧಿಯನ್ನು ವಿಸ್ತರಿಸುವುದರ ಜತೆಗೆ ನನ್ನ ಕ್ಷೇತ್ರಕ್ಕೆ ಹೆಚ್ಚುವರಿ ಇನ್ನೂ 50 ಸಾವಿರ ಮನೆಗಳನ್ನು ಮಂಜೂರು ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...