ಅಂಬೇಡ್ಕರ್ ಧ್ವನಿ CSK ಬಣ; ಉತ್ತರ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

Date:

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ದ್ವನಿ CSK ಬಣವು ಉತ್ತರ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿತು.

ಹಳಿಯಾಳದಲ್ಲಿ ಸಭೆ ನಡೆಸಿ ಸಂಘಟನೆಗೆ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಹಳಿಯಾಳದ ದೇಶಪಾಂಡೆ ನಗರದ ವಿಷಯವಾಗಿ ಮತ್ತು ಅನ್ನಪೂರ್ಣ ಹೋಟೆಲ್ ಪಕ್ಕದ ಪುರಸಭೆ ಜಾಗೆ ಅಕ್ರಮವಾಗಿ ನೋಂದಣಿ ಮಾಡಿದ್ದನ್ನೂ ವಿರೋಧಿಸಿ ಪುರಸಭೆ ಮುಖ್ಯಧಿಕಾರಿಗಳಿಗೆ ಸಂಘದ ಕಾರ್ಯಕರ್ತರು ಮನವಿ ನೀಡಿದರು.

ಮೀನು ಮಾರುಕಟ್ಟೆ ರಸ್ತೆಯಲ್ಲಿ ಇರುವ ಮಿಲಾಗ್ರಿಸ್ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಆಗುತ್ತಿದ್ದು, ಅದನ್ನು ಪರಿಹರಿಸಿ ಕೊಡಲು ಪಿಎಸ್ಐಗೆ ಮನವಿ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಪ ಸಂಖ್ಯಾತರ ಜಿಲ್ಲಾ ಅಧ್ಯಕ್ಷರಾಗಿ ಮೈಕಲ್ ದಾಂಡೇಲಿ, ಯುವ ಘಟಕದ ಅಧ್ಯಕ್ಷರಾಗಿ ಕಲ್ಲಪ್ಪಾ ಕಾದ್ರೊಳ್ಳಿ, ಜಿಲ್ಲಾ ಯುವ ಅಧ್ಯಕ್ಷರಾಗಿ ಬಸವರಾಜ ಕಾದ್ರೊಳ್ಳಿ, ಅಲ್ಪ ಸಂಖ್ಯಾತರ ಅಧ್ಯಕ್ಷರಾಗಿ ರೆಹಮಾನ್ ಜಂಬುವಾಲೆ, ST ಗೌರವಾಧ್ಯಕ್ಷರಾಗಿ ರೆಹಮಾನ್ ಜಮಾದಾರ್, ಮಹಿಳಾ ಜಿಲ್ಲಾಧ್ಯಕ್ಷರಾಗಿ ಜೋತಿ ದೊಡ್ಮನಿ, SC ತಾಲೂಕು ಅಧ್ಯಕ್ಷರಾಗಿ ರವಿ ದೊಡ್ಮನಿ, ST ತಾಲೂಕು ಅಧ್ಯಕ್ಷರಾಗಿ
ಹನೀಫ್ ಜಮಾದಾರ್, SC ಮಹಿಳಾ ಅಧ್ಯಕ್ಷರಾಗಿ ಪದ್ಮಾವತಿ ದೊಡ್ಮನಿ, ST ಮಹಿಳಾ ಅಧ್ಯಕ್ಷರಾಗಿ ಜನ್ನತಬಿ ನಾಯಕ, ಅಲ್ಪ ಸಂಖ್ಯಾತರ ತಾಲೂಕ ಅಧ್ಯಕ್ಷರಾಗಿ ಅಲ್ಲಾಬಕ್ಷ ಬಂಕಾಪುರ್ ಅವರನ್ನು ಆಯ್ಕೆ ಮಾಡಿ ಜವಾಬ್ದಾರಿ ಹಂಚಲಾಯಿತು.

ಇದನ್ನೂ ಓದಿ: ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಸಭೆಯಲ್ಲಿ ಶಂಕರ ಗರಗ, ಇರ್ಫಾನ್ ಫಿರೋಜಿ, ರಾಮದಾಸ ಚಾವನ್, ರಿಟಾ ಸಿದ್ದಿ, ಮೋಹನ್ ಸಿದ್ದಿ, ಪ್ರಕಾಶ ಮೇತ್ರಿ, ಮಂಜು ತಟ್ಟಿಗೇರಾ ಸೇರಿದಂತೆ ಹಲವು ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...