ಬೀದರ್ | ಭಾರತೀಯರೊಂದಿಗೆ ಅಮೇರಿಕಾ ಅಮಾನುಷ ವರ್ತನೆ : ಸಂಸದ ಸಾಗರ್ ಖಂಡ್ರೆ ಖಂಡನೆ

Date:

ಅಮೆರಿಕದಿಂದ ಭಾರತೀಯರನ್ನು ಹಿಂತಿರುಗಿಸುವ ಸಂದರ್ಭದಲ್ಲಿ ಅವರ ಕೈಗಳಿಗೆ ಬೇಡಿ ಹಾಕಿ ಅಪರಾಧಿಗಳಂತೆ ನಡೆದುಕೊಂಡಿರುವ ಅಮೇರಿಕಾದ ಧೋರಣೆ ತೀವ್ರವಾಗಿ ಖಂಡಿಸುವುದಾಗಿ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.

‘ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ. ಭಾರತ ಸರಕಾರವು ಈ ಸಂಕಷ್ಟದ ಸಂದರ್ಭದಲ್ಲಿ ತನ್ನ ಪ್ರಜೆಗಳ ಪರ ನಿಂತು, ಅವರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸಬೇಕು’ ಎಂದು ಆಗ್ರಹಿಸಿದರು.

ಈ ಅಮಾನುಷ ವರ್ತನೆಗೆ ಸಮರ್ಥನೆ ನೀಡುವ ಬದಲು, ತಕ್ಷಣವೇ ರಾಜತಾಂತ್ರಿಕ ಮಟ್ಟದಲ್ಲಿ ಬಲವಾದ ಹಸ್ತಕ್ಷೇಪ ಮಾಡಿ, ಭಾರತೀಯರ ಗೌರವವನ್ನು ಉಳಿಸಿಕೊಳ್ಳುವ ಕ್ರಮಕೈಗೊಳ್ಳಬೇಕು.ತಕ್ಷಣವೇ ಕೇಂದ್ರ ಸರಕಾರ ಪರಿಣಾಮಕಾರಿಯಾದ ಕ್ರಮವನ್ನು ತೆಗೆದುಕೊಳ್ಳುವಂತೆ ಗುರುವಾರ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...