ಕಲಬುರಗಿ | ಬಿತ್ತನೆ ಬೀಜ ಖರೀದಿಸಿ ಮನೆಗೆ ತೆರಳುವ ವೇಳೆ ಅಪಘಾತ; ಇಬ್ಬರು ರೈತರು ಸಾವು

Date:

ಮುಂಗಾರು ಬಿತ್ತನೆ ಬೀಜ ಖರೀದಿಸಿ ಊರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಬಳ್ಳೂರಗಿ-ಬಡದಾಳ ರಸ್ತೆ ಮಧ್ಯೆ ಬುಧವಾರ ನಡೆದಿದೆ.

ಬಡದಾಳ ಗ್ರಾಮದ ಸುರೇಶ ನಿಲಂಗೆ (45) ಹಾಗೂ ಅಲ್ಲಾವುದ್ದಿನ್ ಆವೇರಿ (60) ಮೃತ ರೈತರು. ಇಬ್ಬರು ರೈತರು ಅಫಜಲಪುರ ಪಟ್ಟಣದಿಂದ ಬಿತ್ತನೆ ಬೀಜ ಖರೀದಿಸಿ ಬೈಕ್‌ ಮೇಲೆ ಊರಿಗೆ ತೆರಳುವ ವೇಳೆ ಎದುರಿಗೆ ಬಂದ ಟಿಪ್ಪರ್‌ ಢಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‍ಐ ಮಹಿಬೂಬ ಅಲಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...