ವಕೀಲರ ಮೇಲೆ ಹಲ್ಲೆ; ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ

Date:

ವಕೀಲ ರವಿಕುಮಾ‌ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ತುಮಕೂರು ನಗರ ಪೋಲೀಸ್ ವೃತ್ತ ನಿರೀಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಕೀಲರ ಸಂಘದಿಂದ ಶಿರಸ್ತೇದಾ‌ರ್ ಎಂ ಬಿ ರಘುರವರ ಮೂಲಕ ಗೃಹಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.

“ಅಮಾಯಕ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಎಲ್ಲೆಡೆ ಮಿತಿಮೀರಿದೆ. ಇಂತಹ ಗೂಂಡಾಗಿರಿಯನ್ನು ವಕೀಲರ ಸಂಘ ಸಹಿಸುವುದಿಲ್ಲ. ತುಮಕೂರಿನ ವಕೀಲ ರವಿಕುಮಾ‌ರ್ ಅವರು ಮಾಡಿದ ತಪ್ಪಾದರು ಏನು? ಅವರನ್ನು ಪೋಲೀಸ್ ವೃತ್ತ ನಿರೀಕ್ಷಕರು ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ. ಅಲ್ಲದೆ ವಕೀಲ ರವಿ ಕುಮಾರ್ ಅವರ ಮೇಲೆ ಹಲ್ಲೆ ಮಾಡಿರುವುದಾದರೂ ಏಕೆ? ಈ ವಿಚಾರವಾಗಿ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು” ಎಂದು ವಕೀಲ ಸಂಘದ ಅಧ್ಯಕ್ಷ ಬಿ ಟಿ ನಟರಾಜು ಆಗ್ರಹಿಸಿದರು.  

“ವಿನಾಕಾರಣ ವಕೀಲರ ಮೇಲೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು. ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ಗೃಹ ಸಚಿವರು ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ವಕೀಲರ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ವಕೀಲರ ಸಂಘದಿಂದ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ: ಬುಡಕಟ್ಟು ಸಮುದಾಯ ಮತ್ತು ಮಹಿಳೆಯರ ಮತಗಳೇ ಜಾರ್ಖಂಡ್‌ನಲ್ಲಿ ನಿರ್ಣಾಯಕ: ಅದೇ ಬಿಜೆಪಿಗೆ ಸವಾಲು

ಈ ಸಂದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿ ಕೆ ಸಿ ಚಂದ್ರಶೇಖ‌ರ್, ರಿಜ್ವಾನ್‌ಅಲಿ, ಬಿ ಎಸ್ ಸುರೇಶ್, ಪ್ರತಾಪ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...