ಔರಾದ್ | ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ‌ ತಾಲೂಕಾ ಅಧ್ಯಕ್ಷರಾಗಿ ಪ್ರವೀಣ ಕಾರಂಜೆ ನೇಮಕ

Date:

ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ‌ ಸಂಘಟನೆಯ ಔರಾದ ತಾಲೂಕಾ ಘಟಕ ರಚಿಸಲಾಗಿದ್ದು, ತಾಲೂಕು ಅಧ್ಯಕ್ಷರಾಗಿ ಪ್ರವೀಣ ಕಾರಂಜೆ ಅವರನ್ನು ನೇಮಕ ಮಾಡಲಾಗಿದೆ.

ಔರಾದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ‌ ರಾಜ್ಯಾಧ್ಯಕ್ಷ ದಿಲೀಪಕುಮಾರ ವರ್ಮಾ ನೇತ್ರತ್ವದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಔರಾದ ತಾಲೂಕಾ ಘಟಕದ ಪದಾಧಿಕಾರಿಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪತಕುಮಾರ ಸಕ್ಪಾಲ್ (ಗೌರವಾಧ್ಯಕ್ಷ), ಪ್ರವೀಣ ಕಾರಂಜೆ (ತಾಲೂಕಾ ಅಧ್ಯಕ್ಷ), ಸಂತೋಷ ಸೂರ್ಯವಂಶಿ ( ಉಪಾಧ್ಯಕ್ಷ), ದಿನೇಶ ಶಿಂಧೆ (ಪ್ರಧಾನ ಕಾರ್ಯದರ್ಶಿ), ಸುಂದರ ಮೇತ್ರೆ (ಖಜಾಂಚಿ), ಸಿದ್ಧಾರ್ಥ ಭೋಸ್ಲೆ (ಕಾರ್ಯದರ್ಶಿ), ಗಂಗಾರಾಮ (ಸಹ ಕಾರ್ಯದರ್ಶಿ), ಪ್ರೇಮ ಘೋಡಬೋಲೆ (ಜಂಟಿ ಕಾರ್ಯದರ್ಶಿ) ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಅಮೀತ ಶಿಂಧೆ, ಸತ್ಯಪಾಲ ವಾಘಮಾರೆ, ಗಂಗಾಧರ ಸೂರ್ಯವಂಶಿ, ಸತೀಶ ಸೂರ್ಯವಂಶಿ, ರಾಹುಲ್ ಸೋನಕಾಂಬಳೆ, ಕಾಂತೇಶ ಭಾಲ್ಕೆ, ರಾಹುಲ್ ಭೋರೆ, ಸುಮೀತ್ ಶಿಂಧೆ, ಉತ್ತಮ ಗಾಯಕವಾಡ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ : ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕೀಟ್‌ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ

ಸಂಘಟನೆಯ ರಾಜ್ಯಾಧ್ಯಕ್ಷ ದೀಲಿಪಕುಮಾರ ವರ್ಮಾ ಮಾತನಾಡಿ, ʼಸಂಘಟನೆಯ ತತ್ವ ಸಿದ್ಧಾಂತಗಳ ಅನುಗುಣವಾಗಿ ಸಂಘಟನೆಯನ್ನು ಬಲಪಡಿಸಿ, ಜನಪರ, ದಲಿತ,ರೈತರ, ಕಾರ್ಮಿಕರ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟಗಳನ್ನು ರೂಪಿಸಬೇಕುʼ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ರಾಹುಲ ಖಂದಾರೆ, ಸುಭಾಷ ಲಾಧಾ, ಸುನೀಲ ಮಿತ್ರಾ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...