ಬಾಗಲಕೋಟೆ | 70ರ ದಶಕದ ದಲಿತ ಚಳವಳಿ ನಮಗೆ ದಾರಿ ತೋರಿಸಿ, ಎಚ್ಚರಿಸುತ್ತದೆ: ಪರಶುರಾಮ ನಿಲಾನಾಯಕ

Date:

70ರ ದಶಕದ ಅಂದಿನ ದಲಿತ ಚಳವಳಿಯ ಹೋರಾಟ ಎಂದಿಗೂ ನಮಗೆ ಸ್ಪೋರ್ತಿದಾಯಕ. ಜಿಲ್ಲೆಯ ತಳಸಮುದಾಯಗಳನ್ನು ಒಂದಡೆ ಸೇರಿಸಿ ಅವರಿಗೆ ಹೋರಾಟದ ದಾರಿಯನ್ನು ತೋರಿಸಿ, ಎಚ್ಚರಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ನಾಯಕ ಪರಶುರಾಮ ನಿಲಾನಾಯಕ ಹೇಳಿದರು.

ದಲಿತ ಸಂಘರ್ಷ ಸಮೀತಿ (ಭೀಮವಾದ) ಜಿಲ್ಲಾ ಸಮಿತಿಯು ಬಾಗಲಕೋಟೆಯ ನವನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದಲಿತ ಚಳುವಳಿಗೆ ಅಡಿಪಾಯ ಹಾಕಿದ ಕೀರ್ತಿ ರಾಜ್ಯದ ನಮ್ಮ ನಿಮ್ಮಲ್ಲೆರ ನಾಯಕ ಪ್ರೊ. ಬಿ.ಕೃಷ್ಣಪ್ಪರವರಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.

ಅವರ ಜೊತೆಗೂಡಿ ಅನೇಕ ಹಿರಿಯರು ಹೋರಾಟಗಾರರು ಅನ್ನ ಆಹಾರವಿಲ್ಲೆದೆ ಹಳ್ಳಿಹಳ್ಳಿಗೆ ಬೇಟಿನೀಡಿ ದಲಿತರ ಸಮಸ್ಯೆಗಳನ್ನು ಆಲಿಸಿ, ಅರಿತು ಹೊರಟದ ಮೂಲಕ ಸಮಸ್ಯೆಗಳನ್ನು ಬಗೆಹರಿಸುತ್ತ ಬಂದರು. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಮುನ್ನಡೆಯಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಗಲಕೋಟ ಜಿಲ್ಲೆಯ ಎಲ್ಲಾ ತಾಲೂಕು ಮುಖಂಡರು ಬಂದಿದ್ದಿರಿ ಪ್ರೊ. ಬಿ.ಕೃಷ್ಣಪ್ಪರವರು ವಿಚಾರಗಳನ್ನು ಗಲ್ಲಿ ಗಲ್ಲಿಗೆ ತಲುಪಿಸುವ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಎಂದು ಕಾರ್ಯಕರ್ತರಿಗೆ ಹೇಳಿದರು.

ದಲಿತ ಸಂಘರ್ಷ ಸಮೀತಿ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದವರಿಗೆ ಸಾಮೂಹಿಕ ಮದುವೆಗಳನ್ನು ಕಳೆದ 14 ವರ್ಷಗಳಿಂದ ಮಾಡುತ್ತ ಬರುತ್ತಿದೆ. ಈ ವರ್ಷ ವು ಅತ್ಯಂತ ಯಶಸ್ವಿಯಾಗಿ ನೆರೆವೆರಿಸೋಣ ಎಂದ ಅವರು, ಬರುವ ಏಪ್ರಿಲ್ 14, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ನಾವೆಲ್ಲರೂ ಸೇರಿ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ದುಂಡುವಯ್ಯ, ಡಿ. ಸಿದ್ದುರಾಜ, ಪ್ರಕಾಶ, ಶ್ಯಾಮ್ ಕಾಳೆ, ಯಲ್ಲಪ್ಪ ಹಳೆಮನಿ, ಕಲ್ಲಪ್ಪ ಚನ್ನವರ, ಪಡಿಯಪ್ಪ ಕಳ್ಳಿಮನಿ, ಸಂಜು ಕರೆನ್ನವರ, ಶಿವಶರಣಪ್ಪ ವಾಡಿ, ಕೆ. ನಾಗರಾಜ್ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...