ಬಾಗಲಕೋಟೆ | ದಸಂಸ ಮುಖಂಡ ಉದಯ ಕಡಕೋಳ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮ

Date:

ಚಿಕ್ಕ ವಯಸ್ಸಿನಲ್ಲಿಯೇ ಉನ್ನತ ಸಾಧನೆಗೈದ ವಿ ಉದಯ ಕಡಕೋಳ ಅವರ ವ್ಯಕ್ತಿತ್ವ ಸ್ಪೂರ್ಥಿದಾಯಕವಾದದ್ದು. ಉದಯ ಅವರಂತಹ ಯುವಕರು ರಾಜ್ಯದ ನೆಲದಲ್ಲಿ ಹುಟ್ಟಿಬರಬೇಕು ಎಂದು ರಾಜ್ಯ ಸಂಘಟನಾ ಸಂಚಾಲಕ ಶ್ಯಾಮರಾವ ಘಾಟಗೆ ಹೇಳಿದರು.

ಇತ್ತೀಚೆಗೆ ಸಾವನ್ನಪ್ಪಿದ ಉದಯ ಕೊಡಕೋಳ ಅವರ ನೆನಪಿನಲ್ಲಿ ಬಾಗಲಕೋಟೆಯ ಜಮಖಂಡಿಯಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಓರ್ವ ಅವಿರತ ಹೋರಾಟಗಾರ ಉದಯ ಅವರು ಅತೀ ಚಿಕ್ಕ ವಯಸ್ಸಿನಲ್ಲಿ ನಮ್ಮನ್ನಗಲಿದ್ದಾರೆ. ಅವರ ಕುಟುಂಬಕ್ಕೆ ನೆರವಾಗುವುದು ಸಂಘಟನೆಯ ಕರ್ತವ್ಯವಾಗಿದೆ. ಅವರ ಕುಟುಂಬಸ್ಥರಿಗೆ ದಸಂಸದ ಹಲವಾರು ಮುಖಂಡರು ಆರ್ಥಿಕ ನೆರವು ನೀಡಿದ್ದಾರೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕಿ ಶೋಭಾ ಕಟ್ಟಿಮನಿ, ರಾಜ್ಯ ಸಂಘಟನಾ ಸಂಚಾಲಕ ಕೆಂಪಣ್ಣ ಸಾಗ್ಯ, ರಾಜು ಮೇಲಿನಕೇರಿ, ಹಿರಿಯ ಸಂಪಾದಕ ಅನೀಲ ಹೊಸಮನಿ, ಸಲ್ಮಾನ ಪಾರ್ಥನಳ್ಳಿ .ವೆಂಕಟೇಶ ಆನೇಕಲ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನುಡಿನಮನ ಕಾರ್ಯಕ್ರಮದಲ್ಲಿ ವರ್ಧಮಾನ ನ್ಯಾಮಗೌಡ, ಎಫ್.ವೈ. ದೊಡಮನಿ, ಈಶ್ವರ ವಾಳೆಣ್ಣವೆ, ಕಿರಣ ಪಿಸಾಳೆ, ದಾನೇಶ ಘಾಟಗೆ, ರಾಜ್ಯ ಸಮೀತಿ ಸದಸ್ಯ ಪ್ರಭುಲಿಂಗ ಮೇಲಿನಮನಿ, ಚಂದ್ರು ಚಕ್ರವರ್ತಿ, ರಾವುತ ತಳಕೇರಿ, ದೇವೇಂದ್ರ ಹಾದಿಮನಿ, ಮಹೇಶ ಕೋಳಿ, ಮುತ್ತಣ್ಣಾ ಮೇತ್ರಿ, ಆನಂದ ಬೆಳ್ಳಾರೆ, ಚನ್ನು ಕಟ್ಟಿಮನಿ, ರಮೇಶ ಸಣ್ಣಕ್ಕಿ, ತೌಫಿಕ ಪಾರ್ತನಳ್ಳಿ ಇದ್ದರು

ಚಂದ್ರಕಾಂತ ಶಿಂಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರಿತಾ ಶಿರಗುಪ್ಪಿ ನಿರೂಪಿಸಿದರು. ಹನುಮಂತ ಚಿಮ್ಮಲಗಿ ಸ್ವಾಗತಿಸಿದರು.ಮುತ್ತಣ್ಣಾ ಮೇತ್ರಿ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...