ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ

Date:

ರಾಜ್ಯ ಸರ್ಕಾರವು ಕಳೆದ ಮುಂಗಾರು ಅಧಿವೇಶನದಲ್ಲಿ ಅಲೆಮಾರಿ ಕುರಿಗಾಹಿಗಳ ಹಿತರಕ್ಷಣೆಗೆ ಮಂಡಿಸಿರುವ ಕಾಯ್ದೆ ಮಸೂದೆಗೆ ಕರ್ನಾಟಕ ಪ್ರದೇಶ ಕುರುಬರ ಪದವೀಧರರ ಸಂಘ ತೀವ್ರ ಸಂತೋಷ ವ್ಯಕ್ತಪಡಿಸಿ ಸ್ವಾಗತಿಸಿದೆ.

ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ನಾಯಕರಾದ ಯಂಕಣ್ಣ ಬಬಲಾದಿ ಹಾಗೂ ಹಣಮಂತ ಯಮಗಾರ ಮಾತನಾಡಿ, ‘ರಾಜ್ಯದ ನಾನಾ ಭಾಗಗಳಲ್ಲಿ ಕುರಿಗಾಹಿಗಳು ಅನ್ಯಾಯ ಮತ್ತು ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ಹೊಸದಲ್ಲ. ಆದರೆ ಇಂತಹ ಅನಾಹುತಗಳನ್ನು ತಡೆಯಲು ಪರಿಣಾಮಕಾರಿ ಕಾನೂನು ಇಲ್ಲದಿರುವುದು ಪ್ರಮುಖ ಸಮಸ್ಯೆಯಾಗಿತ್ತು. ಈಗ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಕುರಿಗಾಹಿಗಳ ಹಕ್ಕುಗಳ ರಕ್ಷಣೆಗೆ ಮಸೂದೆ ಮಂಡಿಸಿರುವುದು ಸಮುದಾಯಕ್ಕೆ ದೊಡ್ಡ ನೆರವಾಗಲಿದೆ’ ಎಂದು ಹೇಳಿದರು.

‘ಈ ಹೋರಾಟಕ್ಕೆ ಧ್ವನಿ ನೀಡಿದ ಹಾಗೂ ಮಸೂದೆ ಜಾರಿಗೆ ತೊಡಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಶುಸಂಗೋಪನಾ ಸಚಿವ ಕೆ ವೆಂಕಟೇಶ ಹಾಗೂ ಶಾಸಕ ಭೀಮಸೇನ ಚಿಮ್ಮನಕಟ್ಟಿಯವರ ಕಾರ್ಯ ಶ್ಲಾಘನೀಯ, ಕುರಿಗಾಹಿ ಸಮುದಾಯ ಸದಾ ಅವರ ಕೃತಜ್ಞರಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೊಪ್ಪಳ | ಸೆ.15ವರೆಗೆ ‘ಡಿಜಿಟಲ್ ಸ್ವಾತಂತ್ರ್ಯ ಜಾಗೃತಿ’ ಅಭಿಯಾನ; ಡಿವೈಎಸ್‌ಪಿ ಸಿದ್ದಲಿಂಗಪ್ಪ ಗೌಡ ಚಾಲನೆ

‘ಸರ್ಕಾರದ ಈ ನಿರ್ಧಾರದಿಂದ ಸಾಂಪ್ರದಾಯಿಕ ಕುರಿಗಾಹಿಗಳ ಬದುಕಿಗೆ ಕಾನೂನು ಬಲ ದೊರಕಿದ್ದು, ಇದು ಸಮಾಜದ ಹಿತದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ’ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಸಂದರ್ಭದಲ್ಲಿ ಹಿರಿಯರು ಶಿವಲಿಂಗ ನಿಂಗನೂರ, ಬಿಲ್ಲಾರ, ರಾಘವೇಂದ್ರ ಯಾದಗಿರಿ, ತಿಪ್ಪಣ್ಣ ದೇವರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...