ಬಾಗಲಕೋಟೆ | ʼಆಶ್ರಯʼದಡಿ 500 ಮನೆ ನಿರ್ಮಾಣಕ್ಕೆ ಸರ್ಕಾರ ಆದೇಶ: ಶಾಸಕ ವಿಜಯಾನಂದ ಕಾಶಪ್ಪನವರ

Date:

ಆಶ್ರಯ ಯೋಜನೆಯಡಿ 500 ಮನೆಗಳ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟದ ಪುರಸಭೆ ಸುವರ್ಣ ಮಹೋತ್ಸವ ಸಂಭ್ರಮದ ಹಿನ್ನೆಲೆ ಪುರಸಭೆ ಕಚೇರಿಯಲ್ಲಿ ನೂತನವಾಗಿ ನಿರ್ಮಿಸಿದ ಸಭಾ ಭವನ ಉದ್ವಟನೆ, 500 ಆಶ್ರಯ ಫಲಾನುಭವಿಗಳಿಗೆ ಮನೆ ಕಟ್ಟಡದ ಕಾರ್ಯಾದೇಶ ಪತ್ರ, ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ವಿತರಣೆ ಹಾಗೂ ಹೊನ್ನಾಪುರ ಸ್ಮರಣೆ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ 3.5 ಲಕ್ಷ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ಫಲಾನುಭವಿಗಳಿಗೆ 2.70 ಲಕ್ಷ ರೂಳನ್ನು ಫಲನುಭವಿಗಳ ಖಾತೆಗೆ ನಾಲ್ಕು ಹಂತದಲ್ಲಿ ಜಮೆ ಮಾಡಲಾಗುವುದು. ಇದಕ್ಕಾಗಿ ಜನಪ್ರತಿನಿಧಿಗಳು ಸೇರಿದಂತೆ ಯಾವುದೇ ಸಿಬ್ಬಂದಿ ಗೆ ಹಣ ಕೊಡುವ ಅವಶ್ಯಕತೆ ಇರುವುದಿಲ್ಲ. 2018ರಿಂದ 2023 ರ ಅವಧಿಯಲ್ಲಿ ಹುನಗುಂದ ಪಟ್ಟಣದ ಅಭಿವೃದ್ಧಿ ಮರೀಚಿಕೆಯಾಗಿತ್ತು. ಅಮೃತ-2 ಯೋಜನೆಡಿಯಲ್ಲಿ 60 ಕೋಟಿ ಮಂಜೂರಾಗಿದೆ. ಈ ಅನುದಾನ ಬಳಸಿ ನಾನಾ ಕಾಮಗಾರಿ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 04 at 8.40.17 AM

ಪುರಸಭೆ ಮಾಜಿ ಅಧ್ಯಕ್ಷರ ಜತೆಗೆ ನಾನಾ ಕ್ಷೇರ್ತಾಗಳಲ್ಲಿ ಸಾಧನೆ ಮಾಡಿದ 50 ಜನರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ಅಮರೇಶ್ವೇರ ದೇವರು, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಪುರಸಭೆ ಉಪಾಧ್ಯಕ್ಷೆ ರಾಜಮ್ಮ ಬಾದಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಡುವಿನಮನಿ, ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ತಾಪಂ ಮುರಳಿಧರ ದೇಶಪಾಂಡೆ, ಪುರಸಭೆ ಸದಸ್ಯರಾದ ಮೈನುಸಾಬ ಧನ್ನೂರ, ಚಂದ್ರಪ್ಪ ತಳವಾರ, ಬಸವರಾಜ ಗೊನ್ನಾಗಾರ, ಮಹಮ್ಮದ್ ಹುಸೇನ್ ದೊಟಿಹಾಳ, ಪರ್ವೀಜ್ ಖಾಜಿ, ಶರಣಮ್ಮ ಮುಕ್ಕಣ್ಣವರ, ಶಾಂತಮ್ಮ ಮೇಲಿನಮನಿ,ಶಾಂತಪ್ಪ ಹೊಸಮನಿ, ನಾಗರತ್ನ ತಾಳಿಕೋಟಿ, ಶರಣಪ್ಪ ಬೆಲ್ಲದ, ಗಿರಿಜಮ್ಮ ಮಠ, ಕಮಲವ್ವ ಸಂದಿಮನಿ, ಮುಖಾಂಡಾರದ ಸಂಗಣ್ಣ ಗಂಜಿಹಾಳ, ಮಹಾಂತೇಶ ಅವಾರಿ, ಶಿವಾನಂದ ಕಂಠಿ, ಮುತ್ತಣ್ಣ ಕಲಗೋಡಿ, ಬಸವರಾಜ ಗದ್ದಿ, ವಿಶ್ವನಾಥ ಬ್ಯಾಳಿ, ಜಬ್ಬಾರ ಕಲಬುರಗಿ, ಮೆಹಬೂಬ ಸರಕಾವಸ, ಜೈನೂಸಾಬ ಹಗೆದಾಳ, ಸಿದ್ದಪ್ಪ ಹೊಸೂರು, ಮಹಾಂತೇಶ ನಾಡಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...