ಬಾಗಲಕೋಟೆ | ಲೋಕಸಭೆ ಚುನಾವಣೆಗೆ ಮಲ್ಲಿಕಾರ್ಜುನ ಎಚ್ ಟಿ ನಾಮಪತ್ರ ಸಲ್ಲಿಕೆ

Date:

ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್.ಯು.ಸಿ.ಐನ ಹಿರಿಯ ರಾಜ್ಯ ಸೆಕ್ರೇಟೆರಿಯೇಟ್ ಸದಸ್ಯರಾದ ಡಾ. ಟಿ. ಎಸ್. ಸುನೀತ ಕುಮಾರ್ , ಪಕ್ಷದ ಮುಖಂಡರಾದ ಬಿ. ಭಗವಾನರೆಡ್ಡಿ ಮತ್ತು ಸದಸ್ಯರಾದ ಎಚ್.ಟಿ. ಭರತ ಕುಮಾರ ಮತ್ತು ಮಹಾದೇವಿ ಧರ್ಮಶೆಟ್ಟಿ ಉಪಸ್ಥಿತರಿದ್ದರು.

ಕಳೆದ‌ ಹಲವಾರು ವರ್ಷಗಳಿಂದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ, ಅಂಗನವಾಡಿ ಮತ್ತು ಅಕ್ಷರ ದಾಸೋಹ ಕಾರ್ಯಕರ್ತೆಯರ ‌ಸಮಸ್ಯೆಗಳ ನಿವಾರಣೆಗಾಗಿ ನಿರಂತರ ಹೋರಾಟ ಕಟ್ಟಿ ಬೆಳೆಸಿರುವ ಇವರು ಉದ್ಯಾನವನದ ಕಾರ್ಮಿಕರು, ಬಹುಹಳ್ಳಿ ಕುಡಿಯುವ ನೀರು ಸರಬರಾಜು‌ ನೌಕರರ, ಪುನರ್ವಸತಿ ಮತ್ತು ಪುನರ್ನಿರ್ಮಾಣ ನೌಕರರ, ಜೊತೆಗೆ ವಸತಿ‌ ನಿಲಯ ಕಾರ್ಮಿಕರ ಸಮಸ್ಯೆಗಳ ವಿರುದ್ದ ಯಶಸ್ವಿ ಚಳುವಳಿಯ ನೇತೃತ್ವ ವಹಿಸಿದ ಮಲ್ಲಿಕಾರ್ಜುನ ಅವರು ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...