ಬಾಗಲಕೋಟೆ | ನೀರಿಗಾಗಿ ಜನರ ಪರದಾಟ; ಶಾಶ್ವತ ಪರಿಹಾರಕ್ಕೆ ವೆಲ್ಫೇರ್‌ ಪಾರ್ಟಿ ಮನವಿ

Date:

ಬಾಗಲಕೋಟೆ ಜಿಲ್ಲೆ ಇಳಕಲ್‌ ನಗರದಲ್ಲಿ ಕಳೆದ ಹಲವು ತಿಂಗಳಿನಿಂದ ನೀರಿಗಾಗಿ ಜನ ಪರದಾಡುತ್ತಿದ್ದು, ಕೂಡಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ ಇಳಕಲ್‌ ತಾಲೂಕು ಸಮಿತಿಯು ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಿತು.

“ನಗರದಲ್ಲಿ ಜನರು ದಿನನಿತ್ಯ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಈ ಮೊದಲಿಂದಲೂ ನಗರಸಭೆಗೆ ಮನವಿ ಸಲ್ಲಿಸಿದ್ದು, ಇದುವರೆಗೂ ಯಾವುದೇ ಸರಿಯಾದ ಕ್ರಮ ಕೈಗೊಳ್ಳದಿರುವುದು ಜನತೆಯಲ್ಲಿ ಅಸಮಾಧಾನ ಹುಟ್ಟಿಸಿದೆ. ಜನರ ಕಷ್ಟ ನಿರಂತರವಾಗಿ ಹೆಚ್ಚುತ್ತಿದ್ದು, ನಗರಪಾಲಿಕೆಯ ನಿರ್ಲಕ್ಷ್ಯ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ” ಎಂದು ಸಮಿತಿಯ ಪದಾಧಿಕಾರಿಗಳು ಆರೋಪಿಸಿದರು.

“ನೀರಿನ ಸರಬರಾಜು ವ್ಯವಸ್ಥೆಯನ್ನು ತಕ್ಷಣ ಸುಧಾರಿಸಬೇಕು ಮತ್ತು ನಿರಂತರ ನೀರಿನ ಪೂರೈಕೆ ಖಾತ್ರಿಯಾಗಬೇಕು. ಶಾಶ್ವತ ಪರಿಹಾರಕ್ಕಾಗಿ ದೀರ್ಘಾವಧಿ ಯೋಜನೆ ರೂಪಿಸುವುದಾಗಿ ಜನರಿಗೆ ಭರವಸೆ ನೀಡಬೇಕು. ಈಗಲೂ ಕೂಡ ಪ್ರಯೋಜನಕಾರಿ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಮುಂದುವರಿದರೆ, ವೆಲ್ಫೇರ್ ಪಾರ್ಟಿ ಜನರ ಹಕ್ಕಿಗಾಗಿ ತೀವ್ರ ಹೋರಾಟ ಮಾಡಲು ನಿರ್ಧರಿಸಿದೆ. ಇದಕ್ಕೆ ಅವಕಾಶ ಕೊಡದೆ ಸಾರ್ವಜನಿಕ ಸಮಸ್ಯೆ ಬಗೆಹರಿಸಬೇಕು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ನರೇಗಾ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿಯ ಬಾಗಲಕೋಟೆ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಜಾಕ್ ಕಲಾಲ್, ಜಿಲ್ಲಾ ಉಪಾಧ್ಯಕ್ಷ ಆಫ್ಜಲ್ ಹುಮ್ನಾಬಾದ್, ಇಳಕಲ್ ಅಧ್ಯಕ್ಷ ಸಿರಾಜ ಹುಣಚಗಿ, ರಫೀಕ್ ಬಲ್ಗನೂರ್, ಲಾಲ್ ಸಾಬ್ ಬಂಡಾರಿ, ಮುರ್ತುಜಾ ಸೈ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...