ಬಾಗಲಕೋಟೆ | ಹುತ್ತಗಳಿಗೆ ಹಾಲೆರೆಯದೆ, ಹಸಿದವರಿಗೆ ಹಾಲು ಕೊಡಿ: ದಸಾಪ ಅಧ್ಯಕ್ಷ

Date:

ಹುತ್ತಗಳಿಗೆ ಮತ್ತು ನಾಗರ ಮೂರ್ತಿಗಳಿಗೆ ಹಾಲು ಎರೆದು ವ್ಯರ್ಥಮಾಡದೇ, ಬಡವರ ಮಕ್ಕಳಿಗೆ ಹಾಲು ಕೊಡಿ. ಸಂಪ್ರದಾಯವನ್ನು ಮೀರಿ ಸತ್‌ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದು ಜಮಖಂಡಿಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಈರಪ್ಪ ಸುತಾರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಜೈನ ಅನಾಥ ಆಶ್ರಮದಲ್ಲಿ ಮಾನವ ಬಂಧುತ್ವ ವೇದಿಕೆ ತಾಲೂಕು ಘಟಕ ಹಾಗೂ ಭಾರತೀಯ ವಿದ್ಯಾರ್ಥಿ ಸಂಘ ಒಗ್ಗೂಡಿ ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸಿದರು. ಈ ವೇಳೆ ಅವರು ಮಾತನಾಡಿದರು.

“ಪ್ರಬಲ ಸಮುದಾಯವು ಸಮಾಜದಲ್ಲಿ ಮೂಡನಂಬಿಕೆಗಳನ್ನು ಬಿತ್ತಿ, ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಕಲ್ಲನಾಗರಕ್ಕೆ ಹಾಲು ಎರೆದರೆ ಯಾವುದೇ ಪ್ರಯೋಜನವಿಲ್ಲ., ಇಂತಹ ಮೂಡನಂಬಿಕೆಗಳನ್ನು ಬಿಟ್ಟು, ಅದೇ ಹಾಲನ್ನು ಹಸಿದವರಿಗೆ ನೀಡಬೇಕು” ಎಂದು ಈರಪ್ಪ ಸುತಾರ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿವಿಎಸ್ ಮುಖಂಡ ಪ್ರವೀಣ ಮೌರ್ಯ ಮಾತನಾಡಿ, “ದೇಶದಲ್ಲಿ ಇನ್ನು ಕೂಡ ಅಪೌಷ್ಟಿಕತೆ ಕಾಡುತ್ತಿದೆ. ಹಾಲನ್ನು ವ್ಯರ್ಥ ಮಾಡದೇ ಅಗತ್ಯ ಇರುವವರಿಗೆ ಕುಡಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಮುಖಂಡರಾದ ಮಹಾದೇವ ಮೌರ್ಯ, ಕಲ್ಮೇಶ ಮಾದರ ಮತ್ತು ಗಣೇಶ್ ಮಾಂಗ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...