ಬಾಗಲಕೋಟೆ | ಎಚ್‌ಐವಿ ಸೋಂಕಿತರ ಪ್ರಮಾಣ ಇಳಿಕೆ

Date:

ಬಾಲಗಕೋಟೆ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ಪ್ರಮಾಣವು ಕಳೆದ ವರ್ಷಕ್ಕಿಂತ ಈ ವರ್ಷ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ದರ ಶೇ.1ರಿಂದ ಶೇ.0.76ಕ್ಕೆ ಇಳಿಕೆಯಾಗಿದೆ. ಈ ಪೈಕಿ, ಗರ್ಭಿಣಿಯರಲ್ಲಿಯೂ ಸೋಂಕಿತರ ಪ್ರಮಾಣ ಶೇ.0.06ರಿಂದ ಶೇ.0.05ಕ್ಕೆ ಇಳಿಮುಖ ಕಂಡಿದೆ ಎಂದು ವರದಿಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಆದರೆ, ಹೊಸ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಈಗ ಒಟ್ಟು, 17,342 ಎಚ್‌ಐವಿ ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12 ಎಚ್‌ಐವಿ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ನಾಲ್ಕು ಎಆರ್‌ಟಿ ಕೇಂದ್ರಗಳಿವೆ. ಈ ಎಆರ್‌ಟಿ ಕೇಂದ್ರಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಎಚ್‍ಐವಿ ನಿಯಂತ್ರಣಕ್ಕಾಗಿ ಜಾಗೃತಿ ಕಾರ್ಮಕ್ರಮಗಳನ್ನು ನಡೆಸಲಾಗುತ್ತಿದೆ. ಬೀದಿ ನಾಟಕಗಳು, ಸೆಮಿನಾರ್‌ಗಳು ಸೇರಿದಂತೆ ನಾನಾ ರೀತಿಯ ಕಾರ್ಯಕ್ರಮಗಳು ನಡೆಯುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 1ರಂದು ವಿಶ್ವ ಏಡ್ಸ್‌ ದಿನವನ್ನು ಆಚರಿಸಲಾಗುತ್ತಿದ್ದು, ಎಚ್‌ಐವಿ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...