ಬಾಗಲಕೋಟೆ | ಶಾಮನೂರು ಶಿವಶಂಕರಪ್ಪ ಜಾತಿನಿಂದನೆ; ಕ್ಷಮೆಯಾಚಿಸುವಂತೆ ಹಡಪದ ಸಮಾಜದ ಮುಖಂಡರು ಆಗ್ರಹ

Date:

ಕ್ಷೌರಿಕ ವೃತ್ತಿ ನಿರತ ಹಡಪದ ಸಮಾಜದ ಬಗ್ಗೆ ಕಾನೂನು ನಿಷೇದಾತ್ಮಕ ಪದ ಬಳಸಿ ನಮ್ಮ ಸಮಾಜದ ಬಂಧುಗಳಿಗೆ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ ಶಾಮನೂರ ಶಿವಶಂಕ್ರಪ್ಪ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ ಮೇಲೆ ಸ್ವಯಂ ಪ್ರೇರಿತ ಪಿರ್ಯಾದಿ ದಾಖಲಿಸುವ ಕುರಿತು ಬಾಗಲಕೋಟೆ ಜಿಲ್ಲೆಯ ಬೀಳಗಿ ಪೋಲಿಸ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದರು.

“ನಾವು ಕ್ಷೌರಿಕ ವೃತ್ತಿಯನ್ನು ತಲಾತಲಾಂತರದಿಂದ ಮಾಡಿಕೊಂಡು ಬಂದಿದ್ದೇವೆ. ಈ ಮೂಲಕ ಜನರ ಸೇವೆಯನ್ನು ಮಾಡುತ್ತಿದ್ದೇವೆ” ಎಂದು ಹಡಪದ ಸಮಾಜದ ಮುಖಂಡರು ಹೇಳಿದರು.

“ವೀರಶೈವ ಲಿಂಗಾಯತ ಮಹಾಸಭಾದ ಮುಖಂಡ, ಮಾಜಿ ಸಚಿವ ಶಾಮನೂರ ಶಿವಶಂಕ್ರಪ್ಪ ಅವರು ಮಹಾ ಸಭಾದ ಬಗ್ಗೆ ಪತ್ರಿಕಾ ಪ್ರಕಟನೆ ಮಾಡುವ ಸಮಯದಲ್ಲಿ ನಮ್ಮ ನಮ್ಮ ಸಮಾಜದ ನಾಗರಿಕರಿಗೆ ಕಾನೂನು ನಿಷೇಧಾತ್ಮಕ ಪದ ಬಳಸಿ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ್ದಾರೆ. ಹಾಗಾಗಿ ಅವರು ನಮ್ಮ ಸಮಾಜದ ಬಂಧುಗಳಿಗೆ ಮಾಡಿದ ಜಾತಿನಿಂದನೆಗೆ ಕ್ಷಮೆಯಾಚಿಸಬೇಕು” ಎಂದು ಹಡಪದ ಸಮಾಜದ ಗುರುಹಿರಿಯರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಸಾಮರ್ಥ್ಯ ಬೆಳೆಸಲು ಕೆ‌ ಟಿ ಬೇಬಿಮ್ಯಾಥ್ಯೂ ಕರೆ

“ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಸ್ವಯಂ ಪ್ರೇರಿತ ಪಿರ್ಯಾದಿ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...