ಬಾಗಲಕೋಟೆ | ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಿ; ವಿದ್ಯಾರ್ಥಿಗಳ ಆಗ್ರಹ

Date:

ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ದಿ.23.11.2023ರಿಂದ ಇಲ್ಲಿಯವರೆಗೆ ನಮ್ಮ ಮಹಾವಿದ್ಯಾಲಯದಲ್ಲಿ ತರಗತಿಗಳು ನಡೆಯುತ್ತಿಲ್ಲ. ಏಕೆಂದರೆ ನಮ್ಮಲ್ಲಿ 73 ಜನ ಅತಿಥಿ ಉಪನ್ಯಾಸಕರಿದ್ದು, ಅವರು ತರಗತಿಗಳನ್ನು ಬಹಿಷ್ಕರಿಸಿ ಅನಿರ್ದಿಷ್ಠಾವದಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ. ಕಳೆದ 26ದಿನಗಳಿಂದ ನಮಗೆ ತರಗತಿಗಳು ನಡೆಯುತ್ತಿಲ್ಲ. ಇದರಿಂದ ನಮಗೆ ಶೈಕ್ಷಣಿಕ ಹಿನ್ನೇಡೆ ಆಗುತ್ತಿದೆ. ಇನ್ನೂ ನಮ್ಮ ಮೊದಲ ಹಾಗೂ 2ನೇ ಆಂತರಿಕ ಪರೀಕ್ಷೆಗಳು ನಡೆದಿಲ್ಲ ಮತ್ತು ನಮ್ಮ ಪಠ್ಯಕ್ರಮವು ಇನ್ನೂ ಒಂದು ಅಧ್ಯಾಯವು ಪೂರ್ಣಗೊಂಡಿಲ್ಲ.

ಇದೆ ರೀತಿ ಮುಂದೆ ವರೆದರೆ ನಮ್ಮ ಭವಿಷ್ಯ ಏನಾಗುತ್ತದೆ ಎಂದು ಇನ್ನೂ ವರೆಗೆ ಸರ್ಕಾರ ಚಿಂತನೆ ಮಾಡುತ್ತಿಲ್ಲ. ನಾವು ಬಡವರು ಕೂಲಿ ಕಾರ್ಮಿಕರು, ರೈತರ ಮಕ್ಕಳು, ಹಿಂದುಳಿದ ವರ್ಗಗಳ ಮಕ್ಕಳು ಹಾಗೂ ಆರ್ಥಿಕ ಪರಸ್ಥಿತಿಯಿಂದ ಹಿಂದುಳಿದ ಕುಟುಂಬದವರ ಮಕ್ಕಳಾಗಿದ್ದು ಇರುತ್ತದೆ. ಕಾರಣ ಕೂಡಲೇ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಿ ನಮಗೆ ನ್ಯಾಯ ಒದಗಿಸಬೇಕೆಂದು ಮನವಿ ಪತ್ರದಲ್ಲಿ ವಿದ್ಯಾರ್ಥಿಗಳು ವಿನಂತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ, ಭಾಗ್ಯಾ ಬೆಟಗೇರಿ, ರಾಜೇಶ್ವರಿ ಹಿರೇಮಠ, ಸವಿತಾ ಹಿರೇಮಠ, ಶಿವಲೀಲಾ ಬರಡಗಿ, ಸಂಗಮೇಶ ಅಂಬಿಗೇರ, ಮಹಾಂತೇಶಗೌಡ ವಂಕಲಕುಂಟಿ, ಕಿರಣ್ ಗಾಳಿ, ರಾಹುಲ್ ಶೆಟ್ಟರ್, ಗಣೇಶ ನಾಯಕ, ದಾದಾಪಿರ ಶಿವಳ್ಳಿ, ಅಜಿತ್ ಬರಡಗಿ, ಸಾಗರ ಸೀಮಿಕೇರಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...