ಬಾಗಲಕೋಟೆ | ಸ್ಕೀಮ್ ನೌಕರರ ಗೌರವಧನ ಹೆಚ್ಚಳಕ್ಕೆ AIUTUC ಒತ್ತಾಯ

Date:

ಬರುವ ಕೇಂದ್ರ ಬಜೆಟ್‌ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ಗೌರವ ಧನ ಹೆಚ್ಚಳ ಮತ್ತು ಪಿಂಚಣಿ ಜಾರಿ ಮಾಡಲು ಒತ್ತಾಯಿಸಿ ಇಂದು ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ ಸಿ ಗದ್ದಿಗೌಡರ್‌ ಅವರ ಮೂಲಕ ಮಾನ್ಯ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಸ್ಕೀಮ್‌ ಕಾರ್ಯಕರ್ತೆಯರಿಗೆ ಸಿಗುವ ಗೌರವಧನದಲ್ಲಿ ತಮ್ಮ ಕುಟುಂಬ ನಡೆಸುವುದು ಕಷ್ಟವಾಗಿದೆ. ಕಳೆದ ಅಧಿವೇಶನದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಜೆ ಪಿ ನಡ್ಡಾ ಅವರು ಆಶಾ ಕಾರ್ಯಕರ್ತೆಯರಿಗೆ ರೂ 1500 ಮತ್ತು ಕೆಲವು ಕಾಂಪೋನೇಟ್‌ ದರವನ್ನು ಹೆಚ್ಚಳ ಮಾಡಿ ಘೋಷಣೆ ಮಾಡಿದ್ದರು. ಆದರೆ ಈ ಹಣ ಇಲ್ಲಿಯವರಿಗೆ ಕಾರ್ಯಕರ್ತೆಯರ ಕೈ ಸೇರಿಲ್ಲ. ಇದನ್ನು ಆದಷ್ಟು ಬೇಗನೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು. ಅಂತಾರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಪಾರಸಿನ ಪ್ರಕಾರ ರೂ 28000ಗಳ ಕನಿಷ್ಟ ವೇತನ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಜಾರಿಗೂಳಿಸಲು ಮಾನ್ಯ ಲೋಕಸಭಾ ಸದಸ್ಯರ ಮೂಲಕ ಮನವಿ ಪತ್ರ ಸಲ್ಲಿಸಿದರು.

WhatsApp Image 2026 01 22 at 3.04.32 PM

ಇದನ್ನೂ ಓದಿ: ಬಾಗಲಕೋಟೆ | ರಾಷ್ಟ್ರ ನಿರ್ಮಾಣಕ್ಕೆ ಬಸವದಳ ಮಹತ್ವದ ಕೊಡುಗೆ ನೀಡಿದೆ: ಮಾತೆ ಗಂಗಾದೇವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಯೋಗದಲ್ಲಿ ಎಐಯುಟಿಯುಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗೆ ಸಂಯೋಜನೆಗೂಂಡ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ ಸಿ ತೇಲಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಗೌರವಾಧ್ಯಕ್ಷೆ ಅಂಜನಾ ಕುಂಬಾರ ಮತ್ತು ಸೈನಾಜ ಜಂಗಿ, ಮೈತ್ರಾ ಹಿರೇಮಠ, ಕಾಶಿಬಾಯಿ ಯಾವಗಲ್, ಸುನಿತಾ ಜಂಬಗಿ, ಆರ್ ಹೆಚ್ ಮಿಸ್ಸಿ, ಸುರೇಖಾ ಕಾಳೆ, ವಿದ್ಯಾ ಸಪಡ್ಲಿ, ಕೆ ವೈ ಕಳಸನ್ನವರ, ಬಿ ಹೆಚ್ ಭಗವತಿ, ಆರ್ ಆರ್ ಗಿರಿಜಾ‌, ಎ ಕೆ ಗೌರಿ, ಎಸ್ ಆರ್ ನಾಟಕಕಾರ, ವೈ ಎಸ್ ಪುಜಾರಿ ಹಾಗೂ ಇನ್ನಿತರರು ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್‌ನತ್ತ ಬಾಗಲಕೋಟೆ ಜಿಲ್ಲೆಯ ಜನರ ಚಿತ್ತ!

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಲಿರುವ 4.5 ಲಕ್ಷ ಕೋಟಿ ರೂ....

ಬಾಗಲಕೋಟೆ | ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ಮಾ.11ರಿಂದ ಮುಷ್ಕರ

ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 11ರಿಂದ 15ರವರೆಗೆ ಆರೋಗ್ಯ ಇಲಾಖೆ...

ಸರ್ಕಾರ ಬಾದಾಮಿ ಪ್ರವಾಸೋದ್ಯಮವನ್ನು ಬಲಪಡಿಸಬೇಕು: ಪ್ರೊ. ಜಿ ಬಿ ಶೀಲವಂತರ

ಐತಿಹಾಸಿಕ ಚಾಲುಕ್ಯರ ನಾಡು ಬಾದಾಮಿ, ಐಹೊಳೆ ಪಟ್ಟದಕಲ್ಲು ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿವೆ....

ಬಾಗಲಕೋಟೆ | ಅಲ್ಪಸಂಖ್ಯಾತರನ್ನು ನಿಂದಿಸುವಂತಹ ವರ್ತನೆಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ: ಸತ್ಯ ಶೋಧನಾ ಸಮಿತಿ

ಜನತೆಯ ರಾಜನೆಂದೇ ಖ್ಯಾತಿವೆತ್ತ ಸೌಹಾರ್ದತೆಯ ಸಂಕೇತವಾಗಿದ್ದ ಶಿವಾಜಿ ಮಹಾರಾಜರ ಜಯಂತಿ ಆಚರಣೆ...