ಬಳ್ಳಾರಿ | ಜಾನಪದ ಎಂಬುದು ಸಾವಿಲ್ಲದ ಗಾಯನ: ಟಿಎಚ್‌ಎಂ ಬಸವರಾಜ್

Date:

ಜಾನಪದ ಎಂಬುದು ಸಾವಿಲ್ಲದ ಸಾಂಸ್ಕೃತಿಕ ಪಳೆಯುಳಿಕೆ. ಕಲಿತವರು ಕಲಿಯದವರಿಗೆ ಕಲಿಸುವುದೇ ಜಾನಪದ. ಹಳ್ಳಿಗಳಲ್ಲಿ ತಳ ಸಮುದಾಯದಿಂದ ಬಂದಿರುವ ಜಾನಪದ ಕಲೆ ಇಂದು ನಶಿಸಿ ಹೋಗುತ್ತಿದೆ. ಅಕ್ಷಯ ಕಲಾ ಟ್ರಸ್ಟ್ ಈ ಉದ್ಯಾನವನದಲ್ಲಿ ಜಾನಪದ ಸಂಭ್ರಮವನ್ನು ಹಮ್ಮಿಕೊಂಡಿರುವುದು ಸಂತಸದ ಸಂಗತಿ ಎಂದು ಇತಿಹಾಸ ಅಕಾಡೆಮಿಯ ಅಧ್ಯಕ್ಷ ಟಿಎಚ್‌ಎಂ ಬಸವರಾಜ್ ಅಭಿಪ್ರಾಯಪಟ್ಟರು.

ಬಳ್ಳಾರಿ ನಗರದ ಕೋಟೆ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಬುದ್ಧ ವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಅಕ್ಷಯ ಕಲಾ ಟ್ರಸ್ಟ್ ಹೊಸ ಎರಗುಡಿ ಇವರು ಹಮ್ಮಿಕೊಂಡ ಮುಂಗಾರು ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾನಗರ ಪಾಲಿಕೆಯ ಮಹಾಪೌರ ಮುಲ್ಲಂಗಿ ನಂದೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಬಳ್ಳಾರಿಯ ಈ ಉದ್ಯಾನದಲ್ಲಿ ಬುದ್ಧನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, ಮಹಾನಗರ ಪಾಲಿಕೆಯ ಹೆಮ್ಮೆಯ ವಿಷಯ. ಇಲ್ಲಿ ಇನ್ನು ಮುಂದೆ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡಲ್ಲಿ ಸಂಪೂರ್ಣವಾಗಿ ಸಹಕಾರ ನೀಡಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಗ್ರಾಪಂ ಆಡಳಿತಕ್ಕೆ ಜೂನ್ 18 ರಂದು ತರಬೇತಿ ಕಾರ್ಯಾಗಾರ : ತಾಪಂ ಇಒ ಶಿವಪ್ರಕಾಶ್

ಡಾ. ಬಾಬು ಜಗಜೀವನ್ ರಾಮ್ ಲಿಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್ ಮಾತನಾಡಿ, “ಬುದ್ಧ ತತ್ವ, ಬಸವಣ್ಣ ವಚನ ಹಾಗೂ ಅಂಬೇಡ್ಕರ್ ಸಂವಿಧಾನದ ಕುರಿತು ಸವಿವರವಾಗಿ ತಿಳಿಸುತ್ತ ಆಚರಣೆಯಲ್ಲಿ ಅವುಗಳನ್ನು ತರಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯವಶ್ಯಕ” ಎಂದ ಅವರು, ಬುದ್ಧವನ ನಿರ್ಮಿಸಲು ಸಹಕರಿಸಿದ ಮಹಾನಗರ ಪಾಲಿಕೆ ಮತ್ತು ಬುಡಾ ಅಧಿಕಾರಿಗಳನ್ನು ಅಭಿನಂದಿಸಿದರು.

ಜಯಪ್ಪ ಮತ್ತು ತಂಡದವರಿಂದ ಸಮೂಹ ನೃತ್ಯ, ಎಚ್ ರಮೇಶ್ ಮತ್ತು ತಂಡದವರಿಂದ ಜಾನಪದ ಸಂಗೀತ ನಡೆಯಿತು. ಎಚ್ ಜಿ ಸುಂಕಪ್ಪ, ಹೆಚ್ಚಿನ ಆನಂದ್ ಕಲುಕಂಬ, ಹೇಮಂತ್ ಜಂಬೆ, ಲೋಕೇಶ್ ತಿಮ್ಮರಾಜ್ ಹಾಗೂ ಕಲಾವಿದರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...