ಬಳ್ಳಾರಿ | ಸ್ವತಂತ್ರ ಭಾರತಕ್ಕೆ ನೆಹರೂ ಕೊಡುಗೆ ಅಪಾರವಾದದ್ದು: ಕೆ ಇ ಚಿದಾನಂದಪ್ಪ

Date:

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಪ್ರಧಾನಿಯಾದಾಗ ದೇಶದಲ್ಲಿ ಬಹಳ ಬಡತನವಿತ್ತು ಹಾಗೂ ಸಂಪನ್ಮೂಲಗಳ ಕೊರತೆ ಇತ್ತು. ಲಭ್ಯವಿದ್ದ ಸಂಪನ್ಮೂಲಗಳನ್ನೇ ಬಳಸಿಕೊಂಡು ದೇಶವನ್ನು ಮುನ್ನಡೆಸಿಕೊಂಡು ಬಂದು ಭಾರತವನ್ನು ಒಂದು ಬಲಿಷ್ಠ ದೇಶವನ್ನಾಗಿ ನಿರ್ಮಿಸುವಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಅಪಾರವಾದದ್ದು ಎಂದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಕೆ ಇ ಚಿದಾನಂದಪ್ಪ ಅಭಿಪ್ರಾಯಪಟ್ಟರು.

ಬಳ್ಳಾರಿ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಚರಿಸಿದ ಸ್ವತಂತ್ರ ಭಾರತದ ಮೊದಲ ಪ್ರಧಾನಿ, ನವಭಾರತ ನಿರ್ಮಾತೃ, ಭಾರತ ರತ್ನ ಪಂಡಿತ್ ಜವಾಹರಲಾಲ್ ನೆಹರೂರವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಪ್ರಸ್ತುತ ರಾಜಕಾರಣಿಗಳು, ನೆಹರೂ ಅವರು ದೇಶಕ್ಕೆ ನೀಡಿದ ಕೊಡುಗೆ ಮತ್ತು ರಾಷ್ಟ್ರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯನ್ನು ತಿಳಿಯದೆ ಪೂರ್ವಗ್ರಹ ಪೀಡಿತರಾಗಿ ಮಾತನಾಡುತ್ತಿದ್ದಾರೆ. ಇದು ವಿರೋಧ ಪಕ್ಷಗಳ ಅಲ್ಪಜ್ಞಾನವನ್ನು ಪ್ರದರ್ಶಿಸುತ್ತದೆ” ಎಂದು ನೆಹರೂ ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಗಂಭೀರ ಚರ್ಚೆ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕಲ್ಲುಕಂಬ ಪಂಪಾಪತಿ, ಎಲ್ ಮಾರೆಣ್ಣ, ಮುಂಡರಗಿ ನಾಗರಾಜ್, ಭೋಯಪಾಟಿ ವಿಷ್ಣುವರ್ಧನ, ಶ್ರೀನಿವಾಸುಲು, ಈರನ ಗೌಡ, ವೈ ಶ್ರೀನಿವಾಸುಲು, ವೆಂಕಟಲಕ್ಷ್ಮಿ ನಾರಾಯಣ, ಎರಕುಲ ಸ್ವಾಮಿ, ಕನೇಕಲ್ ಮಾಬೂಸಾಬ್, ಶೇಕ್ ಅಫಾಕ್ ಹುಸ್ಸೇನ್, ಜೋಗಿನ ಚಂದ್ರಪ್ಪ, ಚಂಪ ಚೌಹಾಣ್, ಡಿ ವೆಂಕಟರಮಣ, ಸಂಗನಕಲ್ ವಿಜಯ್ ಕುಮಾರ್, ಸಿ ಅತ್ತವುಲ್ಲಾ, ಲಿಂಗರಾಜ್, ಮೋಹನ್, ಬಿ ಎ ಮಲ್ಲೇಶ್ವರಿ, ಫರ್ವಿನ್ ಭಾನು, ನಸೀಮ, ಚಂದ್ರಕಲಾ, ಸುನೀತ, ಗೀತಾ, ಗೌಸಿಯ, ವಿಜಯ ಕುಮಾರಿ, ಮಮತಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...