ಬಳ್ಳಾರಿ | ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕನ್ನಡದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 73 ಅಂಕ

Date:

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಕನ್ನಡ ವಿಷಯದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿ ವೀರನಿಖಿತಾಂಜಲಿಗೆ, ಮರು ಮೌಲ್ಯಮಾಪನದಲ್ಲಿ 73 ಅಂಕಗಳು ಲಭ್ಯವಾಗಿವೆ.

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಹೋಬಳಿಯ ಕರೂರು ಗ್ರಾಮದ ಡಾ. ಬಿ ಆ‌ರ್ ಅಂಬೇಡ್ಕ‌ರ್ ವಸತಿ ಶಾಲೆಯ ವಿದ್ಯಾರ್ಥಿನಿ ವೀರಬಿಖಿತಾಂಜಲಿ ಕನ್ನಡದಲ್ಲಿ ಕೇವಲ 13 ಅಂಕಗಳನ್ನು ಪಡೆದು ಅನ್ನುತ್ತೀರ್ಣಳಾಗಿದ್ದಳು. ಆದರೆ, ತನ್ನ ಮೇಲೆ ನಂಬಿಕೆ ಇದ್ದಿದ್ದರಿಂದ ಮರು ಮೌಲ್ಯಮಾಪನಕ್ಕೆ ಹಾಕಿದ್ದಳು, ಇದೀಗ 74 ಅಂಕಗಳನ್ನು ಪಡೆದು ಉತ್ತೀರ್ಣಳಾಗಿದ್ದಾಳೆ.

ವಿದ್ಯಾರ್ಥಿಗಳು ಕಷ್ಟಪಟ್ಟು ಓದಿರುತ್ತಾರೆ. ಅವರು ಪರೀಕ್ಷೆಯಲ್ಲಿ ಬರೆದಿದ್ದರ ಬಗ್ಗೆ ವಿಶ್ವಾಸ ಇರುತ್ತದೆ. ಆದರೆ, ಉತ್ತರ ಪತ್ರಕೆಗಳನ್ನು ಪರೀಕ್ಷಿಸಿ ಯೋಗ್ಯ ಅಂಕಗಳನ್ನು ಕೊಡಬೇಕಾದಾಗ ಮೌಲ್ಯಮಾಪಕ ಶಿಕ್ಷಕರು ತಮ್ಮ ಎಡವಟ್ಟಿನಿಂದ ಮಕ್ಕಳ ಭವಿಷ್ಯ ಹಾಗೂ ಜೀವದ ಚಲ್ಲಾಟ ಆಡಿ ಬಿಡುತ್ತಾರೇನೋ ಅನಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಗಣಿಬಾಧಿತ ವಲಯ ಪ್ರದೇಶಗಳ ಮಣ್ಣು, ನೀರಿನ ಸಂರಕ್ಷಣೆ ಅಗತ್ಯ: ಉಪ ಕೃಷಿನಿರ್ದೇಶಕ ಮಂಜುನಾಥ್

ಶಾಲೆಯ 40ಕ್ಕೆ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ. ‘ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ’ ಎಂದು ಶಾಲೆಯ ಮುಖ್ಯೋಪಾಧ್ಯಾಯ ಖಾಸಿಂ‌ ಸಾಹೇಬ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...