ಬೆಂಗಳೂರು | ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 25 ಲಕ್ಷ ಅಮೆರಿಕನ್ ಡಾಲರ್; ದೆಹಲಿಯತ್ತ ಪೊಲೀಸರು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ವಿಶ್ವಸಂಸ್ಥೆಯ ಮುದ್ರೆ ಹೊಂದಿರುವ ಪತ್ರದ ಜತೆಗೆ 25 ಲಕ್ಷ ಅಮೆರಿಕನ್ ಡಾಲರ್ ಸಿಕ್ಕಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವು ಸಿಕ್ಕಿದ್ದು, ಸಿಕ್ಕಿರುವ ಹಣ ನಕಲಿನಾ ಎಂಬ ಪ್ರಶ್ನೆ ಮೂಡಿದೆ.

ನಾಗವಾರ ರೈಲು ಹಳಿ ಪಕ್ಕದ ಪೊದೆಯಲ್ಲಿ ಡಾಲರ್ ಮೌಲ್ಯದ ಕರೆನ್ಸಿಯ ಕಟ್ಟು ಇದ್ದ ಪ್ಲಾಸ್ಟಿಕ್ ಚೀಲವನ್ನು ಚಿಂದಿ ಆಯುವ ವ್ಯಕ್ತಿಗೆ  ಸಿಕ್ಕಿದೆ. ಈತ ಈ ಬಗ್ಗೆ ತನ್ನ ಮಾಲೀಕನಿಗೆ ಮಾಹಿತಿ ನೀಡಿದ್ದಾನೆ. ಈ ನಡುವೆ ವಿಚಾರ ತಿಳಿದ ಮತ್ತೋರ್ವ ವ್ಯಕ್ತಿಯಿಂದ ಕಮಿಷನರ್‌ಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ನಂತರ ಈ ಬಗ್ಗೆ ಹೆಬ್ಬಾಳ ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರು ಮಾಹಿತಿ ನೀಡಿದ ಬೆನ್ನಲ್ಲೆ ಈ ಕರೆನ್ಸಿಯ ಅಸಲಿ ಕಹಾನಿಯ ಬಗ್ಗೆ ತಿಳಿಯಲು ಹೆಬ್ಬಾಳ ಪೊಲೀಸರು ದೆಹಲಿಗೆ ತೆರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂದಿ ಆಯುವ ವ್ಯಕ್ತಿಗೆ ದೊರೆತ ಅಮೆರಿಕನ್ ಡಾಲರ್‌ ನಕಲಿನಾ ಎಂಬ ಪ್ರಶ್ನೆ ಮೂಡಿದೆ. ಅನಾಮಿಕರು ಜೆರಾಕ್ಸ್‌ಗಳನ್ನು ಬಿಸಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಹೆಬ್ಬಾಳ ಪೊಲೀಸರು ಆರ್‌ಬಿಐಗೆ ಪತ್ರ ಬರೆದಿದ್ದಾರೆ. ಯುಎಸ್ ಕರೆನ್ಸಿ ಅಸಲಿ ಎಂದು ಆರ್​ಬಿಐ ಧೃಡಿಕರಿಸಿಲ್ಲ. ದೆಹಲಿಯ ಕಚೇರಿಯೊಂದರ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಹೆಬ್ಬಾಳ ಪೊಲೀಸರು ದೆಹಲಿಗೆ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಷ್ಟು ಮಳೆಗಾಲ ಬಂದು ಹೋದರು, ಸಿದ್ಧವಾಗದ ಬಿಬಿಎಂಪಿ: ತೆರಿಗೆ ಕಟ್ಟಿಯೂ ಜನರಿಗೆ ತಪ್ಪದ ಸಮಸ್ಯೆ

ಪೊಲೀಸರು ದೊರೆತ ಅಷ್ಟು ಕರೆನ್ಸಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ಡಾಲರ್‌​​ಗಳ ಜೊತೆ ವಿಶ್ವ ಸಂಸ್ಥೆಯ ಲೆಟರ್​ ಹೆಡ್​ನಲ್ಲಿರುವ ಪತ್ರ ಕೂಡ ಪತ್ತೆ ಆಗಿದೆ.

ಯುಎನ್​ನಿಂದ ಅಭಿವೃದ್ಧಿಗಾಗಿ ಹಣ ಕಳುಹಿಸಲಾಗಿದೆ. ಈ ಮಿಲಿಯನ್ಸ್ ಆಫ್ ಡಾಲರ್ಸ್ ಬಗ್ಗೆ ಗೌಪ್ಯತೆ ಕಾಪಾಡಿ ಎಂದು ಲೆಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...