ಬೆಂಗಳೂರು | ಕಳ್ಳರ ಜತೆಗೆ ಸೇರಿ ಕಳ್ಳತನಕ್ಕಿಳಿದ ಪೊಲೀಸ್ ಪೇದೆ

Date:

ಕಳ್ಳರನ್ನು ಹಿಡಿದು ಜೈಲಿಗೆ ತಳ್ಳಿ ಅವರಿಗೆ ಕಳ್ಳತನ ಮಾಡಬೇಡಿ ಎಂದು ಉಪದೇಶ ನೀಡುವ ಪೊಲೀಸ್ ಇಲಾಖೆಯಲ್ಲಿ ಪೇದೆಯೊಬ್ಬ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

ಹೌದು, ಕಳ್ಳರನ್ನು ಹಿಡಿದು ಶಿಕ್ಷೆಗೆ ಒಳಪಡಿಸಬೇಕಿದ್ದ ಪೊಲೀಸ್‌ ಪೇದೆಯೊಬ್ಬ ತಾನು ಕಳ್ಳರ ಜತೆಗೆ ಸೇರಿಕೊಂಡು ಮನೆಗಳ್ಳತನ ಮಾಡುತ್ತಿದ್ದನು. ಪೊಲೀಸ್‌ ಪೇದೆ ಯಲ್ಲಪ್ಪ ಎಂಬುವವರನ್ನು ಸದ್ಯ ನಗರದ ಜ್ಞಾನಭಾರತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಪೇದೆ ಯಲ್ಲಪ್ಪ ಎಂಬುವವರು ಬರೋಬ್ಬರಿ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಚಂದ್ರಾ ಲೇಔಟ್, ಚಿಕ್ಕ ಜಾಲ, ಬನಶಂಕರಿ ವ್ಯಾಪ್ತಿಯಲ್ಲಿ ಈ ಪೊಲೀಸ್ ಪೇದೆಯನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಕೆಲಸದಿಂದ ಅಮಾನತು ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳ್ಳತನ ಮಾಡಿದ ಆರೋಪದ ಮೇಲೆ ಈ ಹಿಂದೆ ಅಮಾನತು ಮಾಡಿದ್ದರೂ ಕೂಡ ಕಳ್ಳತನ ಮಾಡುವುದನ್ನು ಬಿಡದ ಪೇದೆ ಮತ್ತೆ ಕಳ್ಳತನ ಮುಂದುವರೆಸಿದ್ದಾನೆ. ಸದ್ಯ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಬನಶಂಕರಿ ಠಾಣೆಯ ಕ್ರೈಂ ವಿಭಾಗದಲ್ಲಿ ಯಲ್ಲಪ್ಪ ಪೇದೆಯಾಗಿದ್ದಾಗ ಚಂದ್ರಾಲೇಔಟ್, ಚಿಕ್ಕ ಜಾಲದಲ್ಲಿ ಕಳ್ಳತನ ಮಾಡಿದ್ದನು. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ನಡೆದಾಗ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದರು. ಈ ವೇಳೆ ಆರೋಪಿಗಳು ಪೇದೆ ಯಲ್ಲಪ್ಪನ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಲ್ಲಪ್ಪನನ್ನು ಅಮಾನತು ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್ ಹರಿದು ಬಿಸಾಕಿದ್ದ ಕಂಡಕ್ಟರ್ ಅಮಾನತು

ಯಲ್ಲಪ್ಪ ಕಳ್ಳತನ ಮಾಡಿದ್ದ ವಸ್ತುಗಳ ರಿಕವರಿಗಾಗಿ ಪೊಲೀಸರು ಆತನನ್ನು ಆತನ ಊರಿಗೆ ಕರೆದುಕೊಂಡು ಹೋಗುವಾಗ, ಊರಿಗೆ ಕರೆದುಕೊಂಡು ಹೋಗಬೇಡಿ, ಕರೆದುಕೊಂಡು ಹೋದರೆ ಆತ್ಮಹತ್ಯೆ ಮಾಡಿಕ್ಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...