ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ರಸ್ತೆ ಕಾಮಗಾರಿ ಕೈಗೊಂಡ ವಿವರ:
ಚಾಮರಾಜಪೇಟೆ ವಿಭಾಗದಿಂದ ಮೈಸೂರು ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಹಾಗೂ ಚಿಕ್ಕಪೇಟೆ ವಿಭಾದಿಂದ ಸುಂಕೆನಹಳ್ಳಿ ವಾರ್ಡ್ ವ್ಯಾಪ್ತಿಯ ವಿವಿಧ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕೈಗೊಳ್ಳುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ.



ಇದನ್ನೂ ಓದಿ: ಬೆಂಗಳೂರು | ಕಿರುತೆರೆ ನಟರು ಸೇರಿ 139 ಜನಕ್ಕೆ ನಿವೇಶನ ಕೊಡಿಸುವುದಾಗಿ ವಂಚನೆ





