ಬೆಂಗಳೂರು | ಗಾಂಧಿಯವರ ವಿಚಾರಗಳು ಸಾರ್ವಕಾಲಿಕ: ಡಾ.ವೂಡೇ ಪಿ ಕೃಷ್ಣ

Date:

ಗಾಂಧಿಯವರ ವಿಚಾರಗಳು ಮತ್ತು ಚಿಂತನೆಗಳು ಎಂದೆಂದಿಗೂ ಸಾರ್ವಕಾಲಿಕ. ಇಂದಿನ ಯುವ ಸಮುದಾಯ ಗಾಂಧಿಯವರ ಜೀವನ ಚರಿತ್ರೆ ತಿಳಿದುಕೊಳ್ಳುವುದು ಮತ್ತು ಅವರು ನಡೆಸಿದ ಜೀವನ ಶೈಲಿ ತಿಳಿದುಕೊಳ್ಳುವುದು ಅತ್ಯವಶ್ಯ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ ಕೃಷ್ಣ ಹೇಳಿದರು.

ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯುವ ಸಮುದಾಯಕ್ಕಾಗಿ ಗಾಂಧಿ” ಶಿಬಿರವನ್ನು
ಉದ್ಘಾಟಿಸಿ ಮಾತನಾಡಿದ ಅವರು, “ಗಾಂಧಿಯವರ ವಿಚಾರಧಾರೆಗಳು ಅಂದಿಗಿಂತ ಹೆಚ್ಚಾಗಿ ಇಂದಿಗೆ ಅನಿವಾರ್ಯವಾಗಿವೆ. ಯುವ ಪೀಳಿಗೆ ಅವರ ಅಹಿಂಸಾ ದಾರಿಯಲ್ಲಿ ನಡೆದು ಅವರ ಕನಸುಗಳನ್ನು ಸಾಕಾರಗೊಳಿಸಬೇಕು. ಅದನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯ ಕೈಗೊಳ್ಳುವುದೂ ಅಗತ್ಯ” ಎಂದು ಹೇಳಿದರು.

ರಂಗ ನಿರ್ದೇಶಕ ಶ್ರೀಪಾದ ಭಟ್ ಮಾತನಾಡಿ, “ಇಂದಿನ ದಿನಗಳಲ್ಲಿ ಗಾಂಧಿ ಕುರಿತು ಹಲವರಿಗೆ ವಿರೋಧ ಭಾವನೆ ಇದೆ. ಅವರಿಗೆ ಅಪಪ್ರಚಾರ ಮಾಡುವ ಕಾರ್ಯಗಳು ನಡೆಯುತ್ತಿವೆ. ಇದೆಲ್ಲವನ್ನು ಯುವ ಸಮುದಾಯ ಈ ಗಾಂಧೀ ಶಿಬಿರದ ಮೂಲಕ ಗಾಂಧಿಯ ತತ್ವಗಳು, ಚಿಂತನೆಗಳ ಕುರಿತು ಡಿಜಿಟಲ್ ಮಾಧ್ಯಮದ ಮೂಲಕ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು. ಗಾಂಧಿಯ ಬಗ್ಗೆ ಇರುವ ಊಹಾಪೋಹಗಳ ಬಗ್ಗೆ ಸ್ಪಷ್ಟತೆ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | 400 ಮರಗಳ ಮಾರಣಹೋಮಕ್ಕೆ ರೈಲ್ವೆ ಸಿದ್ಧತೆ; ಪರಿಸರವಾದಿಗಳ ಆಕ್ರೋಶ

ಕಾರ್ಯಕ್ರಮದಲ್ಲಿ ಅನಂತ ಶಾಂದ್ರೆಯ, ಜಗದೀಶ್, ವಿಜಯ ಹನಕೆರೆ, ತನುಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...