ದೇಶಕ್ಕೆ ಗಾಯವಾದಾಗ ಮೌನವಾಗಿದ್ದರೆ, ಅದು ದೇಶವನ್ನೇ ಸುಡುತ್ತದೆ : ನಟ ಪ್ರಕಾಶ್ ರಾಜ್

Date:

ನಾನು ಬರುವುದಕ್ಕೂ ಮುನ್ನ ಒಂದು ಮಾಧ್ಯಮದವರು ನನ್ನನ್ನು ಸಂದರ್ಶನಕ್ಕೆ ಕರೆದಿದ್ದರು. ಅಲ್ಲಿ ಅದಾಲತ್ ನಡೆಸುತ್ತೇವೆಂದು ಹೇಳಿದ್ದರು. ಅಲ್ಲಿ ಸುಮಾರು 30 ಜನರಿದ್ದರು. ಅವರೆಲ್ಲರೂ ಕಾವಿ ಧರಿಸಿದ್ದರು. ಅವರಲ್ಲೊಬ್ಬ ನೀವು ಕಾಂಗ್ರೆಸ್‌ನವರ ಅಂತ ಕೇಳಿದ. ನಾನು ನಿಮ್ಮ ಪಕ್ಷದ ವಿರೋಧಿ ಎಂದೆ. ನಾವು ಒಡೆದು ಆಳುವವರನ್ನು ವಿರೋಧಿಸಲೇಬೇಕು ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ನಾವು ಗೌರಿಯನ್ನು ಹೂಳಲಿಲ್ಲ, ಬಿತ್ತಿದ್ದೇವೆ. ಒಂದು ಧ್ವನಿಯನ್ನು ಅಡಗಿಸಿದ್ದಕ್ಕೆ, ನೂರಾರು ಗೌರಿಯರು ಹುಟ್ಟಿದ್ದೇವೆ. ದೇಶಕ್ಕೆ ಗಾಯವಾದಾಗ ನಾವು ಮೌನವಾಗಿದ್ದರೆ, ಅದು ಇಡೀ ದೇಶವನ್ನೇ ಸುಡುತ್ತದೆ. ನಾವು ಧ್ವನಿ ಎತ್ತಬೇಕು. ಪ್ರಶ್ನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಧಾನಿ ನಮ್ಮ ಉಡುಗೆ ತೊಟ್ಟು, ನಮ್ಮನ್ನೇ ದಮನಿಸುತ್ತಿದ್ದಾರೆ: ಏಂಜೆಲಾ ಅಂಗದ್

“ಪ್ರಶ್ನಿಸಿದರೆ ಕೊಲ್ಲುತ್ತೇವೆ ಎನ್ನುತ್ತಾರೆ. ಕೈಯಲ್ಲಿ ಆಯುಧ ಹಿಡಿದು ಬರುತ್ತಾರೆ. ಆಯುಧ ಹಿಡಿದು ಬರುವವರು ಧೀರರಲ್ಲ, ಹೇಡಿಗಳು. ನಾವು ತಪ್ಪನ್ನು ಪ್ರಶ್ನಿಸಲೇಬೇಕಿದೆ. ಆಗ ಮಾತ್ರ ನಮ್ಮ ಭವಿಷ್ಯ ಉತ್ತಮವಾಗಿರುತ್ತದೆ. ನಾವು ಪ್ರಶ್ನೆ ಕೇಳುತ್ತಲೇ ಇರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...