ಬೆಂಗಳೂರು | ಕಾರ್ನಾಡ್ ರಂಗೋತ್ಸವ; ‘ರಂಗ ಚಿಂತನೆ’ ಪುಸ್ತಕ ಬಿಡುಗಡೆ

Date:

ರಂಗಭೂಮಿಯ ಪ್ರತಿಯೊಂದು ಪಾತ್ರಗಳು ಚದುರಂಗದ ಆಟ ಇದ್ದಂತೆ. ಮನದ ಮಾತುಗಳನ್ನು ಅಡುವ ಸಂದರ್ಭದಲ್ಲಿ ಕೋರಸ್ ಮರೆಯಾದವು. ರಂಗಭೂಮಿ ಕಾರ್ಯನಿರ್ವಹಿಸುವುದು ಮೆದುಳಿನಿಂದ ಚಿಂತಿಸಿ ಮುನ್ನಡೆಯುವುದಲ್ಲ, ರಂಗಕರ್ಮಿ ದೇಹದ ಮೂಲಕ ಚಿಂತಿಸುವವನು. ಪಾದಗಳಲ್ಲಿ ಇರುವುದನ್ನು ಮೆದುಳಿಗೆ ತರಬೇತಿ ನೀಡಿ ರಂಗಭೂಮಿಯ ಕಾರ್ಯನಿರ್ವಹಿಸುವುದಾಗಿದೆ ಎಂದು ರಂಗ ತಜ್ಞರು ಹಾಗೂ ತುಘಲಕ್ ನಾಟಕದ ನಿರ್ದೇಶಕ ಡಾ. ಶ್ರೀಪಾದ್ ಭಟ್ ಹೇಳಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರದಂದು ನಡೆದ ಎರಡನೇ ದಿನದ ಕಾರ್ನಾಡ್ ರಂಗೋತ್ಸವದಲ್ಲಿ ʼರಂಗ ಚಿಂತನೆʼ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಹಿರಿಯ ರಂಗಕರ್ಮಿಗಳಾದ ಸಿ ಕೆ ಗುಂಡಣ್ಣ, ರಂಗಕರ್ಮಿ ಕೀರ್ತಿ ತೊಂಡಗೆರೆ ತುಘಲಕ್ ನಾಟಕದ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಾಲ್ಮೀಕಿ ಜಯಂತಿ ವೇಳೆ ಅವಮಾನ; ನಾಯಕ ಸಮಾಜದ ಮುಖಂಡರ ಆರೋಪ

ಸಮುದಾಯ ಬೆಂಗಳೂರು ಆಯೋಜಿಸಿದ ಕಾರ್ನಾಡ್ ನೆನಪು, ತುಘಲಕ್ ನೂರರ ಸಂಭ್ರಮದ ಹಿನ್ನಲೆಯಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಎರಡು ದಿನಗಳ ಕಾರ್ನಾಡ್ ರಂಗೋತ್ಸವ ನಡೆಯಿತು. ಎರಡು ದಿನಗಳಲ್ಲಿ ಹಲವು ಗೋಷ್ಠಿಗಳು ನಡೆದವು. ನೂರಾರು ಸಾಹಿತಿಗಳು, ರಂಗಕರ್ಮಿ ಕಲಾವಿದರು ಈ ರಂಗೋತ್ಸವದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...