ಬೆಂ. ಗ್ರಾಮಾಂತರ | ಅಕ್ರಮ ಮದ್ಯ ದಾಸ್ತಾನು, ಮಾರಾಟ ಕುರಿತು ಇಲಾಖೆಗೆ ದೂರು ನೀಡಲು ಮನವಿ

Date:

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಚುನಾವಣೆ ಅಕ್ರಮಗಳು ನಡೆದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಅಬಕಾರಿ ಇಲಾಖೆ ಹೇಳಿದೆ.

ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಮದ್ಯ ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರು ಅಥವಾ ಮಾಹಿತಿ ದೊರೆತಲ್ಲಿ ದೂರವಾಣಿ ಕರೆ ಮಾಡಿ ತಿಳಿಸಬಹುದು ಎಂದು ಇಲಾಖೆ ಹೇಳಿದೆ.

“ದೂರನ್ನು ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲೂಕು ಕಛೇರಿಯಲ್ಲಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ “080-29787450″ ಅಥವಾ ಟೋಲ್ ಫ್ರೀ ದೂರವಾಣಿ ಸಂಖ್ಯೆಗೆ: 18004255273 ಕರೆಮಾಡಿ ತಿಳಿಸಬಹುದಾಗಿದೆ” ಎಂದು ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಿಗಳ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು, ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ ಎನ್.ಹೆಚ್( 9449597036), ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಬಸಪ್ಪ ಪೂಜಾರ್(9449597034), ನೆಲಮಂಗಲ ವಲಯದ ಅಬಕಾರಿ ನಿರೀಕ್ಷಕರಾದ ಸುಮಲತಾ ಸಿ.ಕೆ(9449597271), ದೊಡ್ಡಬಳ್ಳಾಪುರ ವಲಯದ ಅಬಕಾರಿ ನಿರೀಕ್ಷಕರಾದ ಅರುಣ್ ಕುಮಾರ್ ವಿ(9449597269), ದೇವನಹಳ್ಳಿ ವಲಯದ ಅಬಕಾರಿ ನಿರೀಕ್ಷಕರಾದ ಸುನಿಲ್ ಬಿ.ಎಂ(9449597268), ಹೊಸಕೋಟೆ ವಲಯದ ಅಬಕಾರಿ ನಿರೀಕ್ಷಕರಾದ ಶೈಲಜಾ ಹೆಚ್.ಆರ್(9449597270), ನೆಲಮಂಗಲ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಟಿ.ಜೆ ದಿವ್ಯಶ್ರೀ(9449597037), ಹೊಸಕೋಟೆ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಭರತ್ ಜಿ.ಎನ್(9449597035), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರಾದ ಆಶಿಷ್ ಎನ್(9449597031) ಇವರನ್ನು ಸಂಪರ್ಕಿಸಿ ಸಾರ್ವಜನಿಕರು ದೂರು/ಮಾಹಿತಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...