ಬೆಂಗಳೂರು | ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ: 485 ಮಂದಿಯ ಸುಳಿವೆ ಇಲ್ಲ

Date:

ಬೆಂಗಳೂರಿನಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ನಾಪತ್ತೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಕಳೆದ 12 ವರ್ಷಗಳಲ್ಲಿ 485 ಹೆಣ್ಣುಮಕ್ಕಳು ನಾಪತ್ತೆಯಾಗಿದ್ದು, ಈವರೆಗೆ ಯಾರೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಕೌಟುಂಬಿಕ ಕಲಹ, ಮನಸ್ತಾಪ, ಪ್ರೇಮ ಪ್ರಕರಣ, ಅಪಹರಣ, ಕಳ್ಳಸಾಗಣೆಯಂತಹ ಕಾರಣಗಳಿಂದ ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ. ಕೆಲವು ಪ್ರಕರಣಗಳಲ್ಲಿ ತಮ್ಮ ಮನೆಯ ಹೆಣ್ಣುಮಕ್ಕಳು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಲು ಹಿಂದೇಟು ಹಾಕುವ ಕುಟುಂಬಸ್ಥರು, ಅವರದ್ದೇ ರೀತಿಯಲ್ಲಿ ಹುಡುಕಲು ಯತ್ನಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಕಳೆದ 12 ವರ್ಷಗಳಲ್ಲಿ 16 ವರ್ಷಗೊಳಗಿನ 162 ಬಾಲಕಿಯರು, 17ರಿಂದ 18 ವರ್ಷ ವಯಸ್ಸನ 82 ಹುಡುಗಿಗರು, 19ರಿಂದ 21 ವರ್ಷದೊಳಗಿನ 173 ಯುವತಿಯರು ಹಾಗೂ 22 ವರ್ಷ ಮೇಲ್ಪಟ್ಟ 58 ಯುವತಿಯರು ಕಾಣೆಯಾಗಿದ್ದಾರೆ. ಅವರಲ್ಲಿ ಯಾರೂ ಕೂಡ ಪತ್ತೆಯಾಗಿಲ್ಲ. ಅದರಲಲೂ ಕಾಣೆಯಾದ ಹೆಣ್ಣುಮಕ್ಕಳ ಪೈಕಿ 70%ರಷ್ಟು ಮಂದಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿದ್ದಾರೆ ಎಂದು ವರದಿಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಣೆಯಾಗಿದ್ದ ಹೆಣ್ಣುಮಕ್ಕಳು ಮರಳಿ ಮನೆಗೆ ಬಂದರೆ, ನೆರೆಹೊರೆಯವರಿಂದ ಅವಮಾನಗಳನ್ನು ಎದುರಿಸಬೇಕಾಗುತ್ತದೆ. ನಾನಾ ರೀತಿಯ ಆರೋಪಗಳಿಗೆ ಅವರು ತುತ್ತಾಗುತ್ತಾರೆ ಎಂಬ ಭಯದಿಂದ ಕುಟುಂಬಸ್ಥರು ತನಿಖೆಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಹೀಗಾಗಿ, ಕೆಲವು ಪ್ರಕರಣಗಳಿಗೆ ಯಾವುದೇ ಸ್ಪಂದನೆ ಸಿಗದೆ, ಕೈಬಿಡುವ ಸಂದರ್ಭ ಎದುರಾಗುತ್ತದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...