ಬೆಂಗಳೂರು | ಎಂಟಿಬಿ ನಾಗರಾಜ ಹೇಳಿಕೆ ಅತ್ಯಂತ ಖಂಡನಿಯ: ವೆಲ್ಫೇರ್ ಪಾರ್ಟಿ

Date:

ಚುನಾವಣಾ ಅವಲೋಕನ ಸಭೆಯಲ್ಲಿ ತನ್ನ ಸೋಲಿಗೆ ಮುಸ್ಲಿಂ ಸಮುದಾಯ ಕಾರಣ ಎಂದು ಹೇಳಿ ತಮ್ಮ ಸಮುದಾಯವನ್ನು ನಿಂದನೆ ಮಾಡಿರುವ ಬಿಜೆಪಿ ನಾಯಕ ಎಂಟಿಬಿ ನಾಗರಾಜ ವರ್ತನೆ ಅತ್ಯಂತ ಖಂಡನಿಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಂಟಿಬಿ ನಾಗರಾಜ್ ಮತ್ತು ಬಿಜೆಪಿ ಸೋಲಿಗೆ ಅವರ ದುರಾಡಳಿತವೆ ಕಾರಣ. ಅದನ್ನು ಒಪ್ಪಿಕೊಂಡು ತಮ್ಮ ತಪ್ಪುಗಳನ್ನು ತಿದ್ದುಕೊಳ್ಳುವ ಬದಲು ನೇರವಾಗಿ ಒಂದು ಸಮುದಾಯವನ್ನು ಹೊಣೆ ಮಾಡುತ್ತಿರುವುದು ಹತಾಶೆಯ ಮನೋಭಾವ. ಮುಸ್ಲಿಂ ಸಮುದಾಯ, ಅಲ್ಲಾಹ, ಕುರಾನ್ ಮೇಲೆ ಪ್ರಮಾಣ ಮಾಡಿ ಬೆನ್ನಿಗೆ ಚೂರಿ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡುತ್ತ, ಚುನಾವಣೆಯಲ್ಲಿ ಹಣ ಹಂಚಿರುವ ಬಗ್ಗೆ ಬಹಿರಂಗವಾಗಿ ಒಪ್ಪಿಕೊಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಅಧಿಕಾರಿಗಳು ಜನಪರ ಆಡಳಿತಕ್ಕೆ ಅಧಿಕಾರಿಗಳು ಶ್ರಮಿಸಬೇಕು: ಸಚಿವ ಎಚ್ ಕೆ ಪಾಟೀಲ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಸಮುದಾಯಕ್ಕೆ ಅವಹೇಳನವಾಗಿ ನಿಂದನೆ ಮಾಡಿ, ಧಮ್ಕಿ ಹಾಕುವ ಹಾಗೂ ಚುನಾವಣೆಯಲ್ಲಿ ಹಣ ಹಂಚಿರುವ ಬಗ್ಗೆ ಬಹಿರಂಗವಾಗಿ ಒಪ್ಪಿಕೊಂಡಿರುವ ಎಂಟಿಬಿ ನಾಗರಾಜ್ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಿಲಿಸಿ ಕಾನೂನು ಕ್ರಮ ಜರಗಿಸಬೇಕು” ಎಂದು ಒತ್ತಾಸಿದ್ದು, ಪ್ರಕಟಣೆಗೆ ತಿಳಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...